ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ; ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.ತದನಂತರ ನ್ಯಾಯಾಲಯವು […]

Continue Reading

ಶಿವಮೊಗ್ಗ | ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಬಿಜೆಪಿಗೆ ಘರ್ ವಾಪಸಿಯಾದರೆ ಬಿಜೆಪಿಗೆ ನಷ್ಟ..!?

ಈ ಎಲ್ಲಾದರ ನಡುವೆ ಮಾನ್ಯ ಕೆ. ಎಸ್. ಈಶ್ವರಪ್ಪ ನವರು ತಾವೊಬ್ಬ ಕುರುಬ ಸಮುದಾಯದ ನಾಯಕರು ಆಗಲಿ ಅಥವಾ ಹಿಂದುಳಿದ ವರ್ಗದ ಅಥವಾ ಅಹಿಂದ ನಾಯಕರಾಗಿ ತಮ್ಮ ಐಡೆಂಟಿಟಿ ಪಡೆಯಲು ವಿಫಲರಾಗಿದ್ದಾರೆ ಎಂಬುದು ರಾಜಕೀಯವಲಯದ ಮಾತಾಗಿದೆ. ಇನ್ನು ಜನಾಕರ್ಷಣೆ ಪಡೆದಿದ್ದಾರಾ ಈಶ್ವರಪ್ಪ ಅಂದರೆ ಅದು ದೂರದ ಮಾತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಠೇವಣಿ ಕೂಡ ಕಳೆದುಕೊಂಡರು ಈ ಒಂದು ಪರಿಸ್ಥಿತಿ ಈಶ್ವರಪ್ಪ ಅವರದ್ದಾಗಿದೆ. ಇನ್ನು ರಾಷ್ಟ್ರಭಕ್ತರ ಬಳಗ ಕಟ್ಟಿಕೊಂಡು ದಿನ ನಿತ್ಯ ಪ್ರಚಾರ ಮಾಡಿಕೊಂಡು ಹೊಸದಾಗಿ ಜನ […]

Continue Reading

ಶಿವಮೊಗ್ಗ | ಈಶ್ವರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ : ಸಿ.ಜಿ. ಮಧುಸೂದನ್ ಅಗ್ರಹ..!

ಈ ದೇಶದ ಸಂವಿಧಾನದಲ್ಲಿ ಎಲ್ಲಾ ಧರ್ಮ, ಮತದವರಿಗೂ ಸಮಾನ ಅವಕಾಶಗಳನ್ನು ಕೊಡಲಾಗಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾ ಬಂದಿರುವ ಈಶ್ವರಪ್ಪನವರ ಶಿಕ್ಷಣ ಸಂಸ್ಥೆಯ ಮರ್ಯಾದೆಯನ್ನು ಉಳಿಸಿದ್ದು, ಅದೇ ಅಲ್ಪಸಂಖ್ಯಾತ ಸಮುದಾಯದ ಓರ್ವ ವಿದ್ಯಾರ್ಥಿನಿ ಎನ್ನುವುದನ್ನು ಮರೆತಿದಿದ್ದಾರೆ ಎಂದು ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಅಲ್ಲಿ ಹಿಜಾಬ್ ಎಂದು ಹೇಳುತ್ತಾ ಈಶ್ವರಪ್ಪ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಂಸ್ಥೆಗಳನ್ನು ನಿಜಾರ್ಥದಲ್ಲಿ ಸರ್ವ […]

Continue Reading