ಶಿವಮೊಗ್ಗ | “ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಚಿವ ಬಸವರಾಜ ರಾಯರೆಡ್ಡಿ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಿ : ಕೆ.ಎಸ್. ಈಶ್ವರಪ್ಪ
“ಎಲ್ಲಾ ಧರ್ಮಗಳ ಬಗ್ಗೆ ಗೌರವ ಇರಬೇಕು. ಆದರೆ ಒಂದು ಧರ್ಮವನ್ನು ಶ್ರೇಷ್ಠ ಎಂದು ಬಿಂಬಿಸಿ ಮತ್ತೊಂದು ಧರ್ಮದ ಆಚರಣೆಗಳ ಬಗ್ಗೆ ಟೀಕೆ ಮಾಡುವ ಅಧಿಕಾರವನ್ನು ಯಾರೂ ನೀಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ತನ್ನ ಮೂಲ ತತ್ವ, ಸಿದ್ಧಾಂತಗಳಿಂದ ವಿಮುಖವಾಗಿದೆ ಎಂಬ ಚರ್ಚೆಯ ನಡುವೆ, ಪಕ್ಷದ ಸಂಘಟನೆಯನ್ನು ಮತ್ತೆ ಸರಿಪಡಿಸುವ ಅಗತ್ಯವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರಾಜಕೀಯದಲ್ಲಿ ಅಧಿಕಾರದ ಆಸೆ ಸಹಜ. ಆದರೆ ಅಧಿಕಾರಕ್ಕಾಗಿ ಪಕ್ಷದ ಸಿದ್ಧಾಂತವನ್ನು ಮರೆಯಬಾರದು. ಬಿಜೆಪಿಯ ಸಂಘಟನೆ ‘ರಿಪೇರಿಯಾಗಬೇಕು’ […]
Continue Reading




