ಶಿವಮೊಗ್ಗ | “ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಚಿವ ಬಸವರಾಜ ರಾಯರೆಡ್ಡಿ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ : ಕೆ.ಎಸ್. ಈಶ್ವರಪ್ಪ

“ಎಲ್ಲಾ ಧರ್ಮಗಳ ಬಗ್ಗೆ ಗೌರವ ಇರಬೇಕು. ಆದರೆ ಒಂದು ಧರ್ಮವನ್ನು ಶ್ರೇಷ್ಠ ಎಂದು ಬಿಂಬಿಸಿ ಮತ್ತೊಂದು ಧರ್ಮದ ಆಚರಣೆಗಳ ಬಗ್ಗೆ ಟೀಕೆ ಮಾಡುವ ಅಧಿಕಾರವನ್ನು ಯಾರೂ ನೀಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ತನ್ನ ಮೂಲ ತತ್ವ, ಸಿದ್ಧಾಂತಗಳಿಂದ ವಿಮುಖವಾಗಿದೆ ಎಂಬ ಚರ್ಚೆಯ ನಡುವೆ, ಪಕ್ಷದ ಸಂಘಟನೆಯನ್ನು ಮತ್ತೆ ಸರಿಪಡಿಸುವ ಅಗತ್ಯವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರಾಜಕೀಯದಲ್ಲಿ ಅಧಿಕಾರದ ಆಸೆ ಸಹಜ. ಆದರೆ ಅಧಿಕಾರಕ್ಕಾಗಿ ಪಕ್ಷದ ಸಿದ್ಧಾಂತವನ್ನು ಮರೆಯಬಾರದು. ಬಿಜೆಪಿಯ ಸಂಘಟನೆ ‘ರಿಪೇರಿಯಾಗಬೇಕು’ […]

Continue Reading

ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!

ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]

Continue Reading