ಕರ್ನಾಟಕದ ಹಿತಾಸಕ್ತಿ ಹಾಗೂ ಮಲೆನಾಡಿನ ರೈಲ್ವೆ-ನೀರಾವರಿ ಯೋಜನೆಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ ಬಜೆಟ್ : ಕೆ. ಚೇತನ್ ಗೌಡ ಹೇಳಿಕೆ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ಶೇ. 4.71ರಷ್ಟು ಪಾಲನ್ನು ಶೇ. 3.64ಕ್ಕೆ ಇಳಿಸಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಹೊಡೆತ ನೀಡಿದೆ. ಕರ್ನಾಟಕವು ಕೇಂದ್ರಕ್ಕೆ ನೀಡುವ ಪ್ರತಿ ಒಂದು ರೂಪಾಯಿಗೆ ಕೇವಲ 13 ರಿಂದ 15 ಪೈಸೆ ಮಾತ್ರ ಮರಳಿ ಪಡೆಯುತ್ತಿರುವುದು ಒಕ್ಕೂಟ ವ್ಯವಸ್ಥೆಯ ಅಸಮಾನತೆಯನ್ನು ಎತ್ತಿ ತೋರಿಸುತ್ತಿದೆ. ಜನಸಂಖ್ಯೆ ನಿಯಂತ್ರಣದಲ್ಲಿ ರಾಜ್ಯ ಸಾಧಿಸಿದ ಯಶಸ್ಸನ್ನೇ ಮಾನದಂಡವಾಗಿ ಬಳಸಿ ಅನುದಾನ ಕಡಿತಗೊಳಿಸಿರುವುದು ರಾಜ್ಯದ ಪ್ರಗತಿಗೆ ಮುಳುವಾಗಿದೆ.​ಇನ್ನು ಮಲೆನಾಡು ಭಾಗದ ದೃಷ್ಟಿಕೋನದಿಂದ ನೋಡಿದರೆ, ಶಿವಮೊಗ್ಗ ಮತ್ತು ಸುತ್ತಮುತ್ತಲ […]

Continue Reading