ಶಿವಮೊಗ್ಗ | 15 ದಿನದಲ್ಲಿ ಮೆಗ್ಗಾನ್ ಆಸ್ಪತ್ರೆಯ ಹೈಟೆಕ್ ಶವಾಗಾರ ಉದ್ಘಾಟಿಸದಿದ್ದಲ್ಲಿ, ಜೆಡಿಎಸ್ ನಿಂದ ಧರಣಿ ಸತ್ಯಾಗ್ರಹ : ಮಾಜಿ ಶಾಸಕ ಪ್ರಸನ್ನಕುಮಾರ್ ಎಚ್ಚರಿಕೆ..!

2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ 2 ಕೋಟಿ ವೆಚ್ಚದಲ್ಲಿ ಹೈಟೆಕ್ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು. ಇದರಲ್ಲಿ ಶವ ಪರೀಕ್ಷೆ ಕೊಠಡಿ, ಪೊಲೀಸ್ ಮಹಜರು ಕೊಠಡಿ, ಬಂದವರಿಗೆ ಎಲ್ಲ ರೀತಿ ಸೌಲಭ್ಯವುಳ್ಳ ಕೊಠಡಿ ಇವೆ. ಈಗ ಸಣ್ಣಪುಟ್ಟ ಕೆಲಸಗಳಿದ್ದು, ಅದನ್ನು ಕೂಡಲೇ ಮುಗಿಸಿ ಲೋಕಾರ್ಪಣೆಗೊಳಿಸಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹತ್ತು ಕೋಟಿ ರೂ. ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ 3 ಕೋಟಿ ರೂ, ರೋಗಿಗಳ ಸಂಬಂಧಿಕರ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇವುಗಳ ಕಾಮಗಾರಿ ಹೆಚ್ಚು […]

Continue Reading

ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಶಿವಮೊಗ್ಗ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ; ನುಡಿ ಕಾಯಕಕ್ಕೆ ಗೌರವ

ಸಮಾರಂಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಶ್ರೀ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷರಾದ ಶ್ರೀಮತಿ ಮಹಾದೇವಿ, ಮಾಜಿ ಶಾಸಕರಾದ ಶ್ರೀ ಕೆ.ಬಿ. ಪ್ರಸನ್ನ ಕುಮಾರ್, ಎಸ್.ಪಿ. ದಿನೇಶ್ ಸೇರಿದಂತೆ ಸಾಹಿತ್ಯ ಪರಿಷತ್ತಿನ ಜಿಲ್ಲಾ ಮತ್ತು ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading