ಶಿವಮೊಗ್ಗ | ಜೈಲಿನ ಆವರಣದಲ್ಲಿ ಕಪ್ಪು ಗಮ್ ಟೇಪ್ ಸುತ್ತಿದ್ದ ಅನುಮಾನಾಸ್ಪದ ವಸ್ತು ವಶ

ಪೊಟ್ಟಣವನ್ನು ಬಿಚ್ಚಿದಾಗ ಅದರಲ್ಲಿ ಒಂದು ನೀಲಿ ಬಣ್ಣದ ಪೊಕೊ (POCO) ಆಂಡ್ರಾಯ್ಡ್ ಮೊಬೈಲ್ ಫೋನ್, 93 ಬ್ರಾಂಡ್‌ನ 3 ಕಟ್ಟು ಬೀಡಿಗಳು ಹಾಗೂ ಬಿಡಿ 20 ಬೀಡಿಗಳು, 2 ಕ್ಲಾಸಿಕ್ ಕನೆಕ್ಟ್ ಸಿಗರೇಟ್ ಪ್ಯಾಕ್‌ಗಳು, 1 ಕಿಂಗ್ ಲೈಟ್ಸ್ ಸಿಗರೇಟ್ ಪ್ಯಾಕ್ ಹಾಗೂ ಒಂದು ಕಪ್ಪು ಬಣ್ಣದ ಚಾರ್ಜಿಂಗ್ ಕೇಬಲ್ ಪತ್ತೆಯಾಗಿವೆ. ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಅಕ್ರಮವಾಗಿ ಎಸೆದ ಅನಾಮಧೇಯ ವ್ಯಕ್ತಿಗಳು ಹಾಗೂ ಇವುಗಳನ್ನು ಪಡೆಯಲು ಯತ್ನಿಸಿದ ಕೈದಿಗಳ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ-2022 ರ […]

Continue Reading

ಶಿವಮೊಗ್ಗ | ಕೇಂದ್ರ ಕಾರಗೃಹದಲ್ಲಿ ಹೊಲಿಗೆ ತರಬೇತಿ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಭಾನು, ಶಾಹಿ ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಕವಿತಾ ಪ್ರಸಾದ್, ಆಡಳಿತ ವಿಭಾಗದ ಜಿಎಂ ಲಕ್ಷ್ಮಣ ಧರ್ಮಟ್ಟಿ, ಕೇಂದ್ರ ಕಾರಾಗೃಹದ ಮುಖ್ಯ ಅಧ್ಯಕ್ಷಕ ಡಾ. ಬಿ ರಂಗನಾಥ್, ಶಿವಮೊಗ್ಗ ಡಿವೈಎಸ್ಪಿ ಅಂಜನಪ್ಪ ಕಾರಾಗೃಹದ ಸಹಾಯಕ ಅಧೀಕ್ಷಕಿ ಪ್ರೀತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತರಬೇತಿ ಅಧಿಕಾರಿಗಳಾದ ನಾಗರಾಜ್ ಕಿರಣ್ ಅವರನ್ನು ಅಭಿನಂಧಿಸಲಾಯಿತು. ತಿಮ್ಮಪ್ಪ ಪ್ರಾರ್ಥಿಸಿದರು, ತಿಪ್ಪೇಸ್ವಾಮಿ ಹಾಗೂ ಶಿವಾನಾಯ್ಕ ಅವರು ತರಬೇತಿ ಅವಧಿಯ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆ ಶಿಕ್ಷಕ ಗೋಪಾಲಕೃಷ್ಣ ಅವರು […]

Continue Reading