ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ
ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]
Continue Reading