ಹಾಸನ | ಗದ್ದುಗೆ ಗುದ್ದಾಟದ ನಡುವೆ ಕೋಡಿಮಠಕ್ಕೆ ಪರಮೇಶ್ವರ್ ಭೇಟಿ
ಸಚಿವರ ಭೇಟಿಯ ಕುರಿತು ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಅಥವಾ ಪೊಲೀಸ್ ಇಲಾಖೆಗೆ ಆಗಲಿ ಯಾವುದೇ ಮಾಹಿತಿ ನೀಡಲಾಗಿರಲಿಲ್ಲ ಎನ್ನುವುದು ವಿಶೇಷವಾಗಿದೆ. ರಾಜಕೀಯ ವಿಪ್ಲವ, ನೈಸರ್ಗಿಕ ವಿಕೋಪ, ಜಾಗತಿಕ ಆಗುಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರಾ ಅಥವಾ ಇಲ್ಲವಾ ಎನ್ನುವುದರ ಬಗ್ಗೆಯೂ ಹಲವು ಬಾರಿ ಭವಿಷ್ಯವನ್ನು ನುಡಿದಿದ್ದರು.
Continue Reading

