ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಚಿಕ್ಕಮಗಳೂರು | ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಹತ್ಯೆ

ಹೊಸದುರ್ಗ ಮೂಲದ ರಂಗನಾಥ್ (36) ಬಿರೂರಿನಲ್ಲಿ ಪತ್ನಿ ಜೊತೆ ವಾಸವಿದ್ದ, ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಪತ್ನಿ ಮಮತಾ (33)ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ; ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ಏಳು ಮಂದಿ ಪೊಲೀಸ್ ವಶಕ್ಕೆ

ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್, ವಸಂತ್‌ ನಾಯ್ಕ ಮತ್ತು ಕುಮಾರ್ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್‌ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ಉತ್ತರ ಕನ್ನಡ […]

Continue Reading

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

ಪೊಲೀಸರು ಆಕೆಯ ತಂದೆಯನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ಆಕೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದ. ತನಿಖಾಧಿಕಾರಿ ವಿಚಾರಣೆ ನಡೆಸಿದಾಗ, ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಗ್ರಾಮದಲ್ಲಿ ಸೆಲೂನ್ ನಡೆಸುತ್ತಿದ್ದ ಪಾಂಡುರಂಗ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದ. ಅವನಿಗೆ ಮೂರು ವರ್ಷದ ಗಂಡು ಮಗು ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು. ಇದರಿಂದ ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಎರಡು ಮಕ್ಕಳ ನಿಯಮ […]

Continue Reading

ಪ್ರೀತಿಸಿದ ಹುಡುಗನ ಜೊತೆ ವಿವಾಹಕ್ಕೆ ಒಪ್ಪದ ಪಾಲಕರಿಗೆ ನಿದ್ದೆ ಇಂಜೆಕ್ಷನ್ ಕೊಟ್ಟು ಕೊಂದ ಮಗಳು

ಈ ವಿರೋಧದಿಂದ ಕೋಪಗೊಂಡ ಸುರೇಖಾ, ತನ್ನ ನರ್ಸಿಂಗ್‌ ಕೌಶಲ ಬಳಸಿ ಸಂಶಯವಿಲ್ಲದೆ ಪೋಷಕರನ್ನು ಕೊಲ್ಲುವ ಸಂಚು ರೂಪಿಸಿದ್ದಾಳೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಜನವರಿ 24ರ ರಾತ್ರಿ, ನೋವಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ‘ಆರ್ಟಾಸಿಲ್ (Artacil)’ ಎಂಬ ನಿದ್ರಾಜನಕ ಔಷಧವನ್ನು ಅಧಿಕ ಪ್ರಮಾಣದಲ್ಲಿ ಇಂಜೆಕ್ಟ್ ಮಾಡಿ ಪೋಷಕರ ಜೀವ ಹರಣ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಘಟನೆ ಸಂಬಂಧ ಪೊಲೀಸರು ಸುರೇಖಾವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಮನುಷ್ಯತ್ವವನ್ನೇ ಮರೆತು ಸುಮಾರು 500 ಬೀದಿನಾಯಿಗಳಿಗೆ ವಿಷ ಹಾಕಿ ಕೊಂದಿರುವ ಭೀಕರ ಘಟನೆ ಬೆಳಕಿಗೆ

ವಿಶೇಷವೆಂದರೆ, ಬೀದಿನಾಯಿಗಳ ಹಾವಳಿ ತಡೆಯುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ಸರ್ಕಾರಗಳು ಭಾರಿ ಪರಿಹಾರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದ ನ್ಯಾಯಾಲಯ, ಆದರೆ ಯಾವುದೇ ಕಾರಣಕ್ಕೂ ಪ್ರಾಣಿಗಳನ್ನು ಕೊಲ್ಲುವುದು ಕಾನೂನುಬಾಹಿರ ಮತ್ತು ಅಸಮ್ಮತ ಪರಿಹಾರ ಎಂದು ಸ್ಪಷ್ಟವಾಗಿ ಹೇಳಿತ್ತು. ಪ್ರಾಣಿ ಪ್ರೇಮಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ

Continue Reading

ಚಿಕ್ಕಮಗಳೂರು | ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ಮೆಸೇಜ್ ಟಾರ್ಚರ್ ; ಯುವಕನ ಭೀಕರ ಕೊಲೆ

ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ. ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್‌ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, […]

Continue Reading

ಶಿವಮೊಗ್ಗ | ಯುವಕನ ಭೀಕರ ಕೊಲೆ

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಮುಂದುವರಿದಂತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ತುಮಕೂರು | ರಿಯಲ್ ಎಸ್ಟೇಟ್ ಉದ್ಯಮಿಯಿಂದ ವ್ಯಕ್ತಿ ಕೊಲೆ

ಈ ವೇಳೆ ಜಮೀನಿನ ದಾಖಲೆ ಸಮಸ್ಯೆ ಕಾರಣ ಸರಿಪಡಿಸಿ ಮಾರಲು ಮೂರು ವರ್ಷ ತಡವಾಯಿತು.2018 ರಲ್ಲಿ ಸಮಸ್ಯೆ ಬಗೆಹರಿದ ನಂತರ ನಾರಾಯಣ ಸ್ವಾಮಿ ಅವರ ಮಧುವನ್ ಜಮೀನು ಮಾರಲು ನಿರಾಕರಿಸಿದರು. ಹೀಗಾಗಿ ಜಮೀನು ವಿಚಾರವಾಗಿ ಕಳೆದ 7 ವರ್ಷಗಳಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.ಈ ಸಂದರ್ಭದಲ್ಲಿ ತೋಟಕ್ಕೆ ಬಂದಿದ್ದ ಮಹೇಶ್ ಹಾಗೂ ಶಫಿ ನಡುವೆ ಮಧುವನ್ ಜೊತೆ ಮಾತಿಗೆ ಮಾತು ಬೆಳೆದು ತೋಟದಲ್ಲೇ ಇದ್ದ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಕಳ್ಳಂಬೆಳ್ಳ ಪೊಲೀಸ್ […]

Continue Reading