ಶಿವಮೊಗ್ಗ | ಅಮ್ಜದ್ ಕೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿದಂತೆ ರೌಡಿಶೀಟರ್‌ಗಳು ಬೇರೆ ಬೇರೆ ಜೈಲ್ ಗೆ ಶಿಫ್ಟ್

ಈ ಪ್ರಕರಣದ ಪ್ರಮುಖ ಆರೋಪಿಯಾದ ಫೌಝಾನ್‌ ನನ್ನು ಇಂದು ಶಿವಮೊಗ್ಗದಿಂದ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಫೌಝಾನ್ ಜೊತೆಗೆ ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಆಗಿರುವ ಕಡೆಕಲ್ ಅಬಿದ್‌ನನ್ನೂ ಸಹ ಸ್ಥಳಾಂತರಿಸಲಾಗಿದೆ. ಅಬಿದ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಅಮ್ಜದ್ ಕೊಲೆ ಹೇಗೆಲ್ಲ ಆಯಿತು.. ಅಮ್ಜದ್ ಪೊಲೀಸ್ ಇಲಾಖೆಯ ನೂರಾರು ಪ್ರಕರಣಗಳಲ್ಲಿ ಸಾಕ್ಷಿದಾರನಾಗಿದ್ದ. ಶಿವಮೊಗ್ಗದ ರೌಡಿಸಂ ಜಗತ್ತಿನ […]

Continue Reading

ಬೆಂಗಳೂರು | ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು ; ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ

ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]

Continue Reading

ಶಿವಮೊಗ್ಗ | ವೃದ್ದೆ ಕೊಲೆ ಪ್ರಕರಣ ; ಆರೋಪಿಗೆ ಜೀವಾವಧಿ ಶಿಕ್ಷೆ

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದಯಶವಂತ ಕುಮಾರ್ ಅವರು ಆರೋಪಿ ಕಿರಣ್ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿಗೆ ಜೀವಾವಧಿ ಕಾರಾವಾಸ ಶಿಕ್ಷೆ ಮತ್ತು 20,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.

Continue Reading

ನಟ ದರ್ಶನ್​ ಕೇಸ್​ನಲ್ಲಿ ಮತ್ತೊಂದು ಅಪ್​ಡೇಟ್

ನವೆಂಬರ್‌ 3 ರಂದು ದರ್ಶನ್ ಸೇರಿದಂತೆ ಪ್ರಕರಣದ 17 ಆರೋಪಿಗಳ ವಿರುದ್ಧ ಕೊಲೆ, ಅಪಹರಣ, ಹಲ್ಲೆ, ಅಪರಾಧಿಕ ಒಳಸಂಚು, ಅಕ್ರಮ ಕೂಟ ರಚನೆ, ಹಣ ವಸೂಲಿ, ಅಕ್ರಮ ಬಂಧನ ಸೇರಿದಂತೆ ಇನ್ನಿತರ ಆರೋಪಗಳನ್ನ ಕೋರ್ಟ್​ನಲ್ಲಿ ಚಾರ್ಜ್​ ಮಾಡಲಾಗಿತ್ತು. ನವೆಂಬರ್‌ 10 ರಿಂದ ಪ್ರಕರಣದ ಮುಖ್ಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಲಾಗಿತ್ತು. ಇದರ ಬೆನ್ನಲ್ಲೇ ನ್ಯಾಯಾಲಯ ಡಿಸೆಂಬರ್ 17 ರಂದು ಮೊದಲ ಸಾಕ್ಷಿಯನ್ನು ವಿಚಾರಣೆ ನಡೆಸಲಿದೆ.

Continue Reading

ಶಿವಮೊಗ್ಗ | ಬಸಮ್ಮ ಕೊಲೆ ಕೇಸ್ ರಿವೀಲ್ ; ಪಕ್ಕದಲ್ಲೇ ಇರುತ್ತಾರೆ ಹಂತಕರು ಎಚ್ಚರ..!

ಈ ಪ್ರಕರಣದಲ್ಲಿ ತಾಂತ್ರಿಕ ಸಾಕ್ಷ್ಯ ಮತ್ತು ಇತರೆ ಸಾಕ್ಷಿಗಳನ್ನು ಆಧಾರವಾಗಿಟ್ಟುಕೊಂಡು, ನಿಜವಾದ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ವಿಶೇಷ ತಂಡ ರಚಿಸಿರುತ್ತದೆ. ಈ ವೇಳೆ ಸಿಕ್ಕಿಬಿದ್ದ ಹಂತಕರು, ಪ್ರಕರಣದ ಆರೋಪಿತರಾಗಿ ಎ1 ಎಂ.ಅಮಾನ್ ಸಿಂಗ್ 4 ಮುನ್ನಾ @ ಸುಜಾನ್ ,( 21 ವರ್ಷ), ಮತ್ತು ಎ2.ವಿಕಾಸ್ (21 ವರ್ಷ), ರವರುಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡಿರುತ್ತಾರೆ. ಈ ಆರೋಪಿಗಳು ಮೃತೆ ಬಸಮ್ಮ ಅವರ ನೆರೆ ಹೊರೆಯವರು ಆಗಿದ್ದು. ಬಸಮ್ಮ ಮನೆಯಲ್ಲಿ ಒಂಟಿ ಇರುವುದನ್ನು ಗಮನಸಿ […]

Continue Reading