ಪಶ್ಚಿಮ ಬಂಗಾಳ | ಸಿಎಂ ಅಭ್ಯರ್ಥಿ ಸುವೇಂದು ಅಧಿಕಾರಿ ಪಿಎ ಚಂದ್ರ ನಾಥ್ ದತ್ ಗುಂಡೆಟಿಗೆ ಬಲಿ!

ಬಿಜೆಪಿ ನಾಯಕ ಸದ್ಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥರನ್ನು ಬುಧವಾರ ತಡರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಬಗ್ಗೆ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಆಪ್ತನನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಈ ಹತ್ಯೆ ಘಟನೆ ನಡೆದ ಕೆಲ ಗಂಟೆಗಳ ನಂತರ ಆಸ್ಪತ್ರೆಗೆ ತೆರಳಿದ ಸುವೇಂದು ಅಧಿಕಾರಿ, ಹತ್ಯೆಯನ್ನು ‘ಶೀತಲ ರಕ್ತದ ಕೊಲೆ’ ಮತ್ತು ‘ಕ್ರೂರ ಕೊಲೆ’ ಎಂದು ಕರೆದಿದ್ದಾರೆ. ಆಸ್ಪತ್ರೆಯ ಹೊರಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ದಾಳಿ […]

Continue Reading