ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಶಿವಮೊಗ್ಗ | BMW ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಭಟ್ಕಳ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ; ಪಿಎಸ್‌ಐ ಬಂಧನ

ಈತ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಭಟ್ಕಳ ವಸತಿ ಗ್ರಹ ಒಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ ನಡೆಸಿದ್ದ ಎಂದು ಆರೋಪಿಸಲಾಗಿದೆ.ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಪೊಕ್ಸೋ ಅಡಿ ಕೇಸ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ತನಿಖೆ ನಂತರ ಹೊರಬೀಳಲಿವೆ.

Continue Reading

ಪೋಲಿಸರ ಭರ್ಜರಿ ಕಾರ್ಯಾಚರಣೆ | ಪಟಗುಪ್ಪ ಸೇತುವೆ ಬಳಿ ಗೋವಿನ ಕತ್ತು ಸೀಳಿದ ನಾಲ್ವರು ಆರೋಪಿಗಳ ಬಂಧನ

ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯ ಸಿಪಿಸಿ ಗೋಪಾಲಕೃಷ್ಣ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 67/2026 ದಾಖಲಿಸಿ, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ–2020ರ ಕಲಂ 4, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಕಲಂ 11(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಹಾಗೂ ತೀರ್ಥಹಳ್ಳಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ, ಹೊಸನಗರ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ […]

Continue Reading

ಶಿವಮೊಗ್ಗ | ಚಾಕು ತೋರಿಸಿ ದರೋಡೆ ಪ್ರಕಾರಣದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ

ಪ್ರಕರಣದ ತನಿಖೆಯನ್ನು ಆಗಿನ ಪೊಲೀಸ್ ನಿರೀಕ್ಷಕರಾದ ಸಂಜೀವ್ ಕುಮಾರ್ ಅವರು ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಶಿವಮೊಗ್ಗದ ಪ್ರಥಮ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಮಮತಾ ಬಿ.ಎಸ್. ಅವರು ವಾದ ಮಂಡಿಸಿದರು.ವಿಚಾರಣೆ ವೇಳೆ ಆರೋಪಿ ಮೊಹಮ್ಮದ್ ನೂರುಲ್ಲಾ @ ಇಂಗ್ಲಿಷ್ ವಿರುದ್ಧ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ […]

Continue Reading

ಶಿವಮೊಗ್ಗ | ಅಜ್ಜಿ ಕೊಲೆಗೈದ ಮೊಮ್ಮಗ ; ಆರೋಪಿ ಕಾಲಿಗೆ ಪೊಲೀಸರ ಗುಂಡು

ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜಪೇಯಿ ಲೇಔಟ್‌ನಲ್ಲಿ ಆರೋಪಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಸಿಪಿಐ ನೇತೃತ್ವದ ತಂಡ ಮುಂಜಾನೆ ದಾಳಿ ನಡೆಸಿತ್ತು. ಪೊಲೀಸರ ಮೇಲೆ ಹಲ್ಲೆ : ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಸಿಬ್ಬಂದಿ ಗಣೇಶ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿ ಕೈಮೀರಿದ ಹಿನ್ನಲೆ ಇನ್ಸ್‌ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಶರಣಾಗದಿದ್ದಾಗ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) […]

Continue Reading

ಶಿವಮೊಗ್ಗ | ಸಾಲ ಕೊಡೊವುದಾಗಿ ನಕಲಿ ಬ್ಯಾಂಕ್ ಮ್ಯಾನೇಜರ್ ಮಾತು ನಂಬಿದ ಹಿರಿಯ ಪೊಲೀಸ್ ಅಧಿಕಾರಿಗೆ ವಂಚನೆ

ಅಪರಿಚಿತನ ಮಾತು ನಂಬಿದ ಹಿರಿಯ ಅಧಿಕಾರಿಯಿಂದ ಲೋನ್ ಪ್ರಕ್ರಿಯೆಯ ಹೆಸರಿನಲ್ಲಿ ವಿವಿಧ ದಾಖಲೆಗಳನ್ನು ಪಡೆದುಕೊಂಡಿದ್ದ ವಂಚಕರು, ನಂತರ ಹಂತ-ಹಂತವಾಗಿ ಒಟ್ಟು 3,04,000 ರೂಪಾಯಿ ಹಣವನ್ನು ಆನ್‌ಲೈನ್ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ಸಂದಾಯವಾದ ಬಳಿಕ ಲೋನ್ ನೀಡದೆ ವಂಚಿಸಿರುವುದು ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರದ ಮುದ್ರಾ ಮ್ಯಾನೇಜರ್ ಎಂದು ನಟಿಸಿ, ನಕಲಿ ದಾಖಲಾತಿ ಸೃಷ್ಟಿಸಿ ತನ್ನ ಬ್ಯಾಂಕ್ ಖಾತೆಯಿಂದ 3,04,000 ರೂಪಾಯಿ ಹಣವನ್ನು ದೋಚಿದ ಸೈಬರ್ ವಂಚಕರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ […]

Continue Reading

ಶಿವಮೊಗ್ಗ | ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಹಲ್ಲೆ

ಇದೇ ವೇಳೆ ಆ ರಸ್ತೆಯಲ್ಲಿ ಬರುತ್ತಿದ್ದ ಇತರರು ಇದನ್ನು ಗಮನಿಸಿ ಬಿಡಿಸಿ ಕಳುಹಿಸಿದ್ದಾರೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದು, ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Continue Reading

ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯನ್ನು ಶಿವಮೊಗ್ಗದ ರಾಗಿಗುಡ್ಡದ 4ನೇ ಕ್ರಾಸ್ ನಿವಾಸಿ, ಕುಮಾರ ಎಸ್.ಕೆ (31 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತನಿಂದ ಪೊಲೀಸರು, ಕಳವು ಮಾಡಲಾಗಿದ್ದ ಅಂದಾಜು 93,000 ರೂ. ಮೌಲ್ಯದ ಒಟ್ಟು 750 ಮೀಟರ್ ಉದ್ದದ ಕಾಪರ್ ಮೋಟಾರ್ ಕೇಬಲ್ ವೈರ್‌ಗಳನ್ನು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆತ ಬಳಸುತ್ತಿದ್ದ ಅಂದಾಜು 30,000 ರೂ. ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Continue Reading