ಬೆಂಗಳೂರು | ನಾಲ್ಕು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ..!

ಮಂಗಳವಾರ ಮನೆಗೆ ಹೋಗಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು. ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ ಉಮಾದೇವಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರಾಮಲಿಂಗಪ್ಪ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ದೂರಿನ ಪ್ರಕಾರ, ರಾಮಲಿಂಗಪ್ಪ ಮಧ್ಯಾಹ್ನ ಮನೆಗೆ ಮರಳಿದಾಗ ಅವರ ಪತ್ನಿ ಕೋಣೆಯೊಳಗೆ ಬೀಗ ಹಾಕಿಕೊಂಡಿರುವುದು ಕಂಡುಬಂದಿದೆ. ಬಾಗಿಲು ತೆರೆದ ನಂತರ, ಉಮಾದೇವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಆಕೆಯನ್ನು ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

Continue Reading

ಸಾಗರ | ಒಂಟಿ ಮಹಿಳೆ ಮೇಲೆ ಹಲ್ಲೆ ; ಬಂಗಾರದ ಸರ ಕಿತ್ತುಕೊಂಡು ಪರಾರಿ

ಹಲ್ಲೆಯಿಂದ ಗಾಯಗೊಂಡ ಗೀತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಅಧಿಕಾರಿಯ ಮೇಲೆ ದೌರ್ಜನ್ಯ, ಜೀವ ಬೆದರಿಕೆ, ಅತ್ಯಾಚಾರ ಆರೋಪ : ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಇನ್ನು ಈ ಸಂಬಂಧ ಸಂತ್ರಸ್ತೆಯ ದೂರಿನ ಮೇರೆಗೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ U/S 157 Cr.PC/176 BNSS ರೀತ್ಯಾ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ವೆಂಕಟೇಶ್ ಮೇಲೆ ಹಲವಾರು ಮಹಿಳೆಯರು, ಸರ್ಕಾರಿ ಅಧಿಕಾರಿಗಳು ದೌರ್ಜನ್ಯಕ್ಕೆ ಒಳಗಾಗಿರುವ ಕುರಿತು ಆರೋಪಗಳು ಕೇಳಿ ಬರುತ್ತಿದೆ. ಈ ಪ್ರಕರಣ ಸಂಬಂಧ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಬೇಕಿದೆ. ಸಂತ್ರಸ್ತೇ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ..!

Continue Reading

ಸಾಗರ | ಮಾರ್ಕೇಟ್​​ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ, ಯುವಕನ ಬಂಧನ

ದಾಳಿಯ ವೇಳೆ ಸಾಗರ ಮೂಲದ ಹಫೀಜ್ ಉರ್ ರೆಹಮಾನ್ (27 ವರ್ಷ) ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆತನಿಂದ ಅಂದಾಜು 20,000 ಮೌಲ್ಯದ 06 ಗ್ರಾಂ 77 ಮಿಲಿ ಗ್ರಾಂ ತೂಕದ ಮಾರಕ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಕೇಂದ್ರ ಕಾರಾಗೃಹಕ್ಕೆ ಕರೆತರುತ್ತಿದ್ದ ಆರೋಪಿ ಸಿಬ್ಬಂದಿ ದಬ್ಬಿ ಪರಾರಿ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ‌ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ. ಸಿಬ್ಬಂದಿಯನ್ನು ದಬ್ಬಿ ಪರಾರಿ: ಘಟನೆಯ ತಕ್ಷಣ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ನಡೆಸಿದರೂ […]

Continue Reading

ಶಿವಮೊಗ್ಗ | ಪಿಎಸ್ಐ ನಾರಾಯಣ ಮಧುಗಿರಿ ತಂಡದಿಂದ ಭರ್ಜರಿ ಕಾರ್ಯಾಚರಣೆ ನಕಲಿ ಬಂಗಾರ ಅಡವಿಟ್ಟವರು ಅರೆಸ್ಟ್

ವಿವರ ಕೆಳಕಂಡಂತಿರುತ್ತದೆ : ಪಂಜಾಬ್ ನ್ಯಾಶನಲ್ ಬ್ಯಾಂಕ್ ಸವಾರ್ ಲೈನ್ ರಸ್ತೆ ಶಿವಮೊಗ್ಗ ದಲ್ಲಿ 163.300 ಗ್ರಾಂ ಅಡ ಇಟ್ಟು 7,62,557/- ರೂ ಸಾಲ ವರ್ತಕರ ಸೌಹಾರ್ಧ ಸಂಘ ನಿಯಮಿತ ತೀರ್ಥಹಳ್ಳಿ ದಲ್ಲಿ 75.844 ಗ್ರಾಂ ಅಡ ಇಟ್ಟು 9,33,000/- ರೂ ಸಾಲಪಡೆದಿರುತ್ತಾನೆ. ಸಿರಿ ಸೌಹಾರ್ಧ ಕ್ರೆಡಿಟ್ ಆಪರೇಟಿವ್ ಸಂಘ, ಆಲ್ಕೋಳ ಶಿವಮೊಗ್ಗ ದಲ್ಲಿ 75.01 ಗ್ರಾಂ ಅಡ ಇಟ್ಟು 7,43,000/- ರೂ ಸಾಲಡಿ.ಸಿ.ಸಿ ಬ್ಯಾಂಕ್ ಗೋಪಾಳ ಶಿವಮೊಗ್ಗ ದಲ್ಲಿ 48.28 ಗ್ರಾಂ ಅಡ ಇಟ್ಟು 1,79,000/- […]

Continue Reading

ಶಿವಮೊಗ್ಗ | BMW ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯಿಂದ ಅಂದಾಜು 1,10,000/- ರೂಪಾಯಿ ಮೌಲ್ಯದ ಒಟ್ಟು 02 ಕೆಜಿ 65 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಗಾಂಜಾ ಸಾಗಾಟಕ್ಕೆ ಬಳಸಲಾಗಿದ್ದ ಐಷಾರಾಮಿ ಬಿಎಂಡಬ್ಲ್ಯು ಕಾರು ಹಾಗೂ ಒಂದು ಮೊಬೈಲ್ ಫೋನ್‌ ಅನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading