ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Continue Reading