ಹಂಪಿ ಉತ್ಸವಕ್ಕೆ ಇಂದು ಸಿಎಂ ಚಾಲನೆ

ಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]

Continue Reading