ಗದಗ | ದೇವಾಲಯ ನಿರ್ಮಾಣಕ್ಕೆ ಗೃಹಲಕ್ಷ್ಮೀ ಹಣ ದೇಣಿಗೆ ಕೊಟ್ಟ 850 ಮಹಿಳೆಯರು
ದೇವಾಲಯವನ್ನು ಪರಂಪರೆಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಭಕ್ತಿಧಾಮ ಹಾಗೂ ಪ್ರವಾಸಿ ಆಕರ್ಷಣೆಯಾಗಲಿದೆ ಎಂದು ಗ್ರಾಮ ಹಿರಿಯರು ಅಭಿಪ್ರಾಯಪಟ್ಟಿದ್ದಾರೆ. ದೇವಾಲಯ ನಿರ್ಮಾಣ ಪೂರ್ಣಗೊಳ್ಳಲು ಸುಮಾರು ರೂ.1 ಕೋಟಿ ವೆಚ್ಚವಾಗುವ ಅಂದಾಜಿಸಲಾಗಿದೆ. ಮಹಿಳೆಯರ ಈ ನಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.ತಿಮ್ಮಾಪುರದ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಅನುದಾನವನ್ನು ಧಾರ್ಮಿಕ ಕಾರ್ಯಗಳಿಗಾಗಿ ಬಳಸುತ್ತಿದ್ದಾರೆ ಎಂದು ತಿಳಿದು ನಮಗೆ ಸಂತೋಷವಾಯಿತು. ಇದು ಅವರು ತಮ್ಮ ವೈಯಕ್ತಿಕ ಅಗತ್ಯಗಳಿಗಿಂತ ಸಮಾಜದ ಬಗ್ಗೆ ಯೋಚಿಸುತ್ತಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ. […]
Continue Reading

