ಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ

ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.

Continue Reading

ಶಿವಮೊಗ್ಗ | ಗಾಂಜಾ ವಿರುದ್ಧ ಝೀರೋ ಟಾಲರೆನ್ಸ್ : ಎಸ್ಪಿ ಮಿಥುನ್ ಕುಮಾರ್ ಹೇಳಿಕೆ

ಗಾಂಜಾ ಜಾಗೃತಿ ಕಾರ್ಯಕ್ರಮಗಳನ್ನ ಮಾಡಲಾಗಿದೆ. 2025 ನ.30ರ ತನಕ 613 ಜಾಗೃತಿ ಕಾರ್ಯಕ್ರಮ ಮಾಡಲಾಗುತ್ತಿದೆ. ದೂರು ಬರುವ ಕಡೆ ರ್ಯಂಡಮ್ ದಾಳಿ ನಡೆಸಲಾಗುತ್ತಿದೆ. 929 ಗಾಂಜಾ ದಾಳಿ ನಡೆದಿದೆ. ಸಾರ್ವಜನಿಕರು ಸಹ ಗಾಂಜಾ ಸೇವನೆ ಬಗ್ಗೆ ಮಾಹಿತಿ ನೀಡಿದರೆ ದೂರು ನೀಡಿದವರ ಹೆಸರನ್ನ ಗೌಪ್ಯವಾಗಿ ಇಡಲಾಗುವುದು. ಒಂದು ವೇಳೆ ಠಾಣೆಗೆ ಕೊಡಲು ಇಷ್ಟವಿಲ್ಲದಿದ್ದರೆ ನನಗೆ ನೇರವಾಗಿ ಮಾಹಿತಿ ನೀಡಿ ಎಂದು ತಿಳಿಸಿದರು. 35 ಪ್ರಕರಣವನ್ನ ಪೆಡ್ಲರ್ ವಿರುದ್ದ 80 ಕೇಸ್ ದಾಖಲಿಸಲಾಗಿದೆ. ಗಾಂಜಾ ಖರೀದಿಸುವ ಜಾಗಕ್ಕೂ ನಮ್ಮ […]

Continue Reading