ಶಿವಮೊಗ್ಗ | ಗುತ್ತಿಗೆದಾರರಿಗೆ ಹಣ ಪಾವತಿಸಲಾಗದಷ್ಟು ಸರ್ಕಾರ ದಿವಾಳಿ : ಕೆ. ಎಸ್. ಈಶ್ವರಪ್ಪ ವಾಗ್ದಾಳಿ
ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು. ಸರ್ಕಾರದ […]
Continue Reading

