ಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

Continue Reading

ಶಿವಮೊಗ್ಗ | ಭಾರತ್ ಸ್ಕೌಟ್ಸ್, ಗೈಡ್ಸ್ ಜಿಲ್ಲಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮ

ಜನವರಿ 1೦ರ ರಾತ್ರಿ 9ಕ್ಕೆ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ ನಡೆಸಿಕೊಡುವರು. ಜನವರಿ ೧೧ರ ಬೆಳಗ್ಗೆ ೯.೩೦ಕ್ಕೆ ಕೌಶಲ್ಯ ದರ್ಶನ ಕಾರ್ಯಕ್ರಮವನ್ನು ಎಂಎಲ್‌ಸಿ ಡಾ|| ಧನಂಜಯ ಸರ್ಜಿ ಉದ್ಘಾಟಿಸುವರು. ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಮತ್ತು ತಹಸೀಲ್ದಾರ್ ಎಸ್.ವಿ.ರಾಜೀವ್ ಪಾಲ್ಗೊಳ್ಳುವರು.ಜನವರಿ 11ರಂದು ಮಧ್ಯಾಹ್ನ 2.3೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಅಧ್ಯಕ್ಷತೆ ವಹಿಸುವರು. ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತ್ […]

Continue Reading