ಚಿಕ್ಕಮಗಳೂರು | ಕುದುರೆಮುಖಕ್ಕೆ ತೆರಳುತ್ತಿದ್ದ ಬಸ್ ಮಗುಚಿ ಬಿದ್ದು ಹಲವರಿಗೆ ಗಾಯ
ಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingಬಸ್ ನಿಯಂತ್ರಣ ತಪ್ಪಿ ಪಲ್ಟಿ ಆದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
Continue Readingವಿಷಯ ತಿಳಿಯುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಮತ್ತು ಮಾಲಾಧಾರಿಗಳು ಶಾಲೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಿಜಾಬ್ ವಿಚಾರದಲ್ಲಿ ಕಾನೂನು ಹೇಗಿದೆಯೋ ಇಲ್ಲಿಯೂ ಹಾಗೆಯೇ ವರ್ತಿಸಿ. ಇಲ್ಲದಿದ್ದರೆ ನಿಮ್ಮ ಸಂಸ್ಥೆ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ನಿಮ್ಮ ಹಬ್ಬಕ್ಕೆ 15 ದಿನ ರಜೆ ನೀಡುವ ನೀವು ಸಂಪ್ರದಾಯದಂತೆ ಶಬರಿಮಲೆಗೆ ಹೋಗುವ ಬಾಲಕನಿಗೆ ರಜೆ ನೀಡಲು ಏಕೆ ಹಿಂದೇಟು ಹಾಕುತ್ತೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳ ಧಾರ್ಮಿಕ ಭಾವನೆಗೆ […]
Continue Readingಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಮನುಷ್ಯರ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.
Continue Reading