ಬೆಳಗಾವಿ | ಅಂಗಾಂಗ ದಾನಕ್ಕೆ ವಾಗ್ದಾನ ಮಾಡುವ ಮೂಲಕ ಮಾದರಿಯಾದ ನವಜೋಡಿ

ಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್​ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.

Continue Reading

ಚಿಕ್ಕೋಡಿ | ಕಾವಿ ಬಟ್ಟೆ ಧರಿಸಿರುವವರು ಬಸವ ತಾಲಿಬಾನಿಗಳು : ಕನ್ನೇರಿ ಶ್ರೀ

ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೈಯಲ್ಲಿ ಬಡಿಗೆ ಹಿಡಿದು ಸಂಚಾರ ನಡೆಸಿದರೆ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಿತ್ತೇ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥಹವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ […]

Continue Reading