ಶಿಕಾರಿಪುರದಲ್ಲಿ ಚಿರತೆ ದಾಳಿ!
ಎಲ್ಲೆಲ್ಲೆ ದಾಳಿ? : ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ . ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ […]
Continue Reading

