ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕ ಪ್ರಕಟ ; ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟ

ಅಸ್ಸಾಮ್, ಕೇರಳ ಮತ್ತು ಪುದುಚೆರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ತಮಿಳುನಾಡಿನಲ್ಲೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಬಹಳಷ್ಟು ಜಾಗಗಳು ಹಿಂಸಾಚಾರಗಳಿಗೆ ಸೂಕ್ಷ್ಮವಾಗಿರುವುದರಿಂದ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತದೆ. ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ಈ ಮೇಲಿನ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣೆಯಲ್ಲಿ ಮೇ 4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಐದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು […]

Continue Reading

ದಾವಣಗೆರೆ ದಕ್ಷಿಣ ; ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಫೈಟ್ ; ಸರತಿ ಸಾಲಿನಲ್ಲಿ ಮುಸಲ್ಮಾನ್ ಆಕಾಂಕ್ಷಿಗಳು

ಆದರೆ ‘ನನ್ನ ನಂತರದಲ್ಲಿ ಮುಸ್ಲಿಮರಿಗೆ ಟಿಕೆಟ್ ಸಿಗಲು ಅವಕಾಶ ಇದೆ’ ಎಂದು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಬದುಕಿದ್ದಾಗ ಹೇಳಿಕೆ ನೀಡಿದ್ದರು ಎಂಬುವುದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳ ವಾದವಾಗಿದೆ. ಹಾಗಾಗಿ ಟಿಕೆಟ್ ನೀಡುವಾಗ ಇದನ್ನು ಪರಿಗಣಿಸಬೇಕು ಎಂಬುವುದು ಬೇಡಿಕೆಯಾಗಿದೆ. ಚರ್ಚೆಗೆ ಎಡೆಮಾಡಿಕೊಡುತ್ತಿರು ಅಂಕಿ- ಅಂಶಗಳುದಾವಣಗೆರೆ ದಕ್ಷಿಣ (ಕ್ಷೇತ್ರ ನಂ. 107) ವಿಧಾನಸಭಾ ಕ್ಷೇತ್ರದ ಮತದಾರರ ಅಂಕಿಅಂಶಗಳು ಮತ್ತು ಜನಸಂಖ್ಯಾ ವಿವರಗಳನ್ನು ಗಮನಿಸಿದರೆ, 2025ರ ಆರಂಭದ ಮಾಹಿತಿಯಮತೆ , ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ […]

Continue Reading

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ ; ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ಬಿಜೆಪಿ 336 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಎಐಎಂಐಎಂ 66 ಮತ್ತು ಸಿಪಿಐ(ಎಂ) 13 ವಾರ್ಡ್‌ಗಳಲ್ಲಿ ಜಯಗಳಿಸಿವೆ.ಸುಮಾರು 30 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಫಲಿತಾಂಶ ಬಂದಿದೆ. ಇಲ್ಲಿ ಪಕ್ಷೇತರರು ಮತ್ತು ಇತರ ಸಣ್ಣ ಪಕ್ಷಗಳ ಬೆಂಬಲ ನಿರ್ಣಾಯಕವಾಗಲಿದೆ.ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಸ್ವಕ್ಷೇತ್ರ ಖಮ್ಮಂ ಜಿಲ್ಲೆಯ ಮಧಿರ ಪುರಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ಟಿಡಿಪಿ ಒಟ್ಟು 21 ವಾರ್ಡ್‌ಗಳಲ್ಲಿ […]

Continue Reading

ಶಿವಮೊಗ್ಗ | ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಜಿ ಶಾಸಕ ಜಿ.ಡಿ.ನಾರಾಯಣಪ್ಪ ಆಯ್ಕೆ

ಜ.18ರಂದು ನಡೆದ ನಿರ್ದೇಶಕರ ಚುನಾವಣೆಯಲ್ಲಿ ಜಿ.ಡಿ.ಎನ್ 200 ಮೇಲುಗೈ ಸಾಧಿಸಿತ್ತು. ಗುರುವಾರ ಒಟ್ಟು 17 ಸದಸ್ಯ ಬಲದ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.ಜಿಲ್ಲೆಯಲ್ಲಿ ಪ್ರಭಾವಿಯಾಗಿರುವ ಈಡಿಗ ಪಂಗಡವನ್ನು ಪ್ರತಿನಿಧಿಸುವ ಸೊಸೈಟಿಯ ಚುನಾವಣೆಯು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿತ್ತು. ನಿರ್ದೇಶಕರ ಚುನಾವಣೆಯನ್ನು ಅವಿರೋಧವಾಗಿ ಮಾಡುವ ಪ್ರಯತ್ನ ನಡೆದಿತ್ತಾದರೂ ಕೊನೆ ಹಂತದಲ್ಲಿ ಅದು ವಿಫಲವಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧಆಯ್ಕೆಗೆ ಅವಕಾಶ ಇದ್ದರೂ, ಅಲ್ಲಿಯೂ ಚುನಾವಣೆ ನಡೆದಿರುವುದು ಸೊಸೈಟಿ-ಯಲ್ಲಿರುವ ಪರಸ್ಪರ ಪೈಪೋಟಿಯನ್ನು ಬಿಂಬಿಸಿದೆ.ನಾರಾಯಣಪ್ಪ ಅವರು ಈ […]

Continue Reading

ಬೆಂಗಳೂರು | ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ : ಚುನಾವಣಾ ಆಯುಕ್ತ ಸಂಗ್ರೇಶ್‌

ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.

Continue Reading