ಶಿವಮೊಗ್ಗ ನಗರದಲ್ಲಿ ನೂತನ ‘ಆಡಳಿತ ಸೌಧ’ ನಿರ್ಮಾಣಕ್ಕೆ ಸಚಿವರಿಗೆ ಚೇತನ್ ಕೆ. ಗೌಡ ಮನವಿ

ಇದರಿಂದಾಗಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆಯನ್ನು ಸರ್ಕಾರವೇ ಭರಿಸಬೇಕಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಆರ್ಥಿಕ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಈ ಕಚೇರಿಗಳು ನಗರದ ವಿವಿಧೆಡೆ ಹರಿದು ಹಂಚಿಹೋಗಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಒಂದೇ ದಿನದಲ್ಲಿ ವಿವಿಧ ಇಲಾಖೆಗಳ ಕೆಲಸಗಳನ್ನು ಮುಗಿಸಿಕೊಳ್ಳಲು ತೀವ್ರ ಪರದಾಡುವಂತಾಗಿದೆ. ನೂತನ ಆಡಳಿತ ಸೌಧ ನಿರ್ಮಾಣಕ್ಕಾಗಿ ಗುರುತಿಸಲಾಗಿರುವ ಜಾಗವು ಶಿವಮೊಗ್ಗ ಮುಖ್ಯ ಬಸ್ ನಿಲ್ದಾಣದಿಂದ ಕೇವಲ 500 ಮೀಟರ್ ದೂರದಲ್ಲಿದೆ. ಇದು ಜಿಲ್ಲೆಯ ವಿವಿಧ ಭಾಗಗಳಿಂದ ಬರುವ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ತಲುಪಲು ಯೋಗ್ಯವಾದ […]

Continue Reading

ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮ ಅಧ್ಯಕ್ಷರರಾದ ಚೇತನ್ ಗೌಡರವರಿಂದ ಸಚಿವ ಮುನಿಯಪ್ಪ ಭೇಟಿ

ಈ ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು ಎಂದು ಚೇತನ್ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾದ ಗಣೇಶ್ ರವರು ಉಪಸ್ಥಿತರಿದ್ದರು.

Continue Reading

ದೂರದೃಷ್ಟಿಯ ಆಲೋಚನೆಯ ಅಭಿವೃದ್ದಿ ಪರ ಬಜೆಟ್ : ಚೇತನ್ ಗೌಡ ಅಭಿಪ್ರಾಯ

ಹಾಗೆಯೇ ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ಈ ಬಜೆಟ್ ರೂಪಿತವಾಗಿದ್ದು, ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವ ದೂರದೃಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿಗೆ ಬಜೆಟ್ ಮಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಹತಾಶೆಯಿಂದ ಕಂಗೆಟ್ಟ ಬಿಜೆಪಿ ; ರಾಜ್ಯ ಸರ್ಕಾರದ ಮೇಲೆ ಸುಳ್ಳು ಆರೋಪ : ಚೇತನ್ ಗೌಡ ಆಕ್ರೋಶ

ಬರಗಾಲದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಿದ್ದ 18,171 ಕೋಟಿ ರೂ. ಬರ ಪರಿಹಾರವನ್ನು ನೀಡದೆ ದ್ರೋಹ ಬಗೆದಿದ್ದರೂ, ನಮ್ಮ ಸರ್ಕಾರವು ತನ್ನ ಸ್ವಂತ ಬೊಕ್ಕಸದಿಂದ 33 ಲಕ್ಷಕ್ಕೂ ಅಧಿಕ ರೈತರಿಗೆ ತಲಾ 2000 ರೂ.ಗಳಂತೆ ಮೊದಲ ಹಂತದ ಪರಿಹಾರವನ್ನು ವಿತರಿಸಿ ರೈತಪರ ಕಾಳಜಿ ಮೆರೆದಿದೆ. ಕಮಿಷನ್ ಆರೋಪ ಮಾಡುವ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ (Skill Development) ಯೋಜನೆಗಳಲ್ಲಿ ನಡೆದಿರುವ ಸುಮಾರು 10,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಬೃಹತ್ […]

Continue Reading