ಶಿವಮೊಗ್ಗ | ಎಲೆಕ್ಟ್ರಿಕ್ ವಾಹನಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿರುವ ತೆರಿಗೆ ಕ್ರಮ ಖಂಡನೀಯ : ಜಗದೀಶ್ ಎನ್.ಕೆ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ ತಾಳಲಾಗದೆ ತೆರಿಗೆಗಳ ಮೂಲಕ ಜನರಿಂದ ಹಣ ಸಂಗ್ರಹಿಸಲು ಮುಂದಾಗಿದೆ ಎಂದು ಆರೋಪಿಸಿದ ಅವರು, “ಗ್ಯಾರಂಟಿಗಳ ಹೆಸರಿನಲ್ಲಿ ಭರವಸೆ ನೀಡಿದ ಸರ್ಕಾರವೇ ಈಗ ಜನರ ಮೇಲೆ ಹೆಚ್ಚುವರಿ ಬಾಧೆ ಹಾಕುತ್ತಿದೆ” ಎಂದು ಟೀಕಿಸಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಮೇಲೆ ಲೈಫ್‌ಟೈಮ್ ಟ್ಯಾಕ್ಸ್ ವಿಧಿಸುವುದು ಜನಸಾಮಾನ್ಯರಿಗೆ, ವಿಶೇಷವಾಗಿ ಮಧ್ಯಮ ವರ್ಗಕ್ಕೆ ಆರ್ಥಿಕ ಒತ್ತಡ ಉಂಟುಮಾಡಲಿದೆ. ಇದರಿಂದ ಹಸಿರು ತಂತ್ರಜ್ಞಾನಗಳ ಸ್ವೀಕಾರಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ. ಇದಲ್ಲದೆ, […]

Continue Reading

ಶಿವಮೊಗ್ಗ | ಕನ್ನಡಿಗರ ಆತ್ಮ ಗೌರವಕ್ಕೆ ಧಕ್ಕೆ…! ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿಕೆ

ಕರ್ನಾಟಕದ ಜನತೆ ರಾಜ್ಯದ ಕನ್ನಡಿಗರಿಗೆ ಅನುಕೂಲಕ್ಕಾಗಿ ಮತ ಹಾಕಿ ಗೆಲ್ಲಿಸದ್ದರೋ ಅಥವಾ ದೆಹಲಿ ನಾಯಕರಿಗೆ ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅನುಕೂಲ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದರೋ ಎಂಬ ಪ್ರಶ್ನೆಯನ್ನು ಕೇಳಿದರು.

Continue Reading