ದಾವಣಗೆರೆ | ಜಮೀರ್‌ ಬಳಿ ಕ್ಷಮೆ ಕೇಳಿ : ಎಸ್. ಎಸ್.ಮಲ್ಲಿಕಾರ್ಜುನ್ ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌..!

ಶಾಮನೂರು ಶಿವಶಂಕರಪ್ಪ ಅವಧಿಯಿಂದ ನಾವು ಮನವಿ ಮಾಡುತ್ತಿದ್ದು, ಇಲ್ಲಿಯವರೆಗೂ ಅವರಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಅವರ ಕಾಲವಾದ ನಂತರ ನಮಗೆ ಅವಕಾಶ ಕೇಳಿದ್ದೇವೆ. ಶಾಮನೂರು ನಮ್ಮ ಜೊತೆ ಚೆನ್ನಾಗಿದ್ದರು. ಆದರೆ ಎಸ್‌ಎಸ್‌ ಮಲ್ಲಿಕಾರ್ಜುನ್ ವರ್ತನೆ ಬೇರೆ ರೀತಿಯಲ್ಲಿ ಇದೆ. ಶಿವಶಂಕರಪ್ಪನವರ ಅವರ ಬುದ್ದಿ ಅವರ ಮಗನಲ್ಲಿ ಇಲ್ಲ ಎಂದು ದೂರಿದರು. ಜಮೀರ್ ಅಲ್ಪಸಂಖ್ಯಾತರಲ್ಲದೇ ಎಲ್ಲಾ ಅಹಿಂದ ಸಮುದಾಯಗಳ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆ ಗೆಲುವಿಗೆ ಜಮೀರ್ ಅಹ್ಮದ್ ಖಾನ್ ಶ್ರಮ ಸಾಕಷ್ಟಿದೆ. ಅಂತವರಿಗೆ ಮಲ್ಲಿಕಾರ್ಜುನ್ ಏಕವಚನದಲ್ಲಿ ಮಾತನಾಡಿದ್ದಾರೆ. ಅದಕ್ಕೆ […]

Continue Reading

ಹಾವೇರಿ | ಸಚಿವ ಜಮಿರ್ ಅಹ್ಮದ್ ಪುತ್ರನಿಂದ ಸ್ಪೋಟಕ ಮಾಹಿತಿ ; ನಟ ದರ್ಶನ್ ಅವರಿಗೆ ಜನವರಿಯೊಳಗೆ ಜಾಮೀನು ದೊರೆಯತ್ತೆ

ಮನಸ್ಸಲ್ಲಿ ಸಾಕಷ್ಟು ವಿಚಾರವಿದೆ ಅದನ್ನೆಲ್ಲಾ ಈಗ ಹೇಳಲು ಆಗುವುದಿಲ್ಲವೆಂದರು.ಹಾಗಾಗಿ ನಾವು ಗೆದ್ದ ಮೇಲೆ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಸಿನಿಮಾ ಪೈರಸಿ ಕುರಿತು ಮಾತನಾಡಿದ ಅವರು ಇದರ ಸಂಬಂಧ ಕಾಯ್ದೆ ರೂಪಿಸಬೇಕಾ ಎಂಬ ಪ್ರಶ್ನೆಗೆ ಮಾಡುವುದಾದರೆ ಮಾಡಲಿ ಸಂತೋಷ ಇಲ್ಲವಾದರೆ ಬಿಡಿ. ಆದರೆ ಅಪ್ಪಿತಪ್ಪಿ ಸಿಕ್ಕುಹಾಕಿಕೊಂಡರೆ ಬಿಡುವುದಿಲ್ಲ ಹಾಗಾಗಿ ಹುಷಾರು ಎಂದು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದರು.

Continue Reading