ಶಿವಮೊಗ್ಗ | ‘ಮಾಕ್ ಡ್ರಿಲ್’ (ಅಣಕು ಪ್ರದರ್ಶನ) ಯಶಸ್ವಿ

ದಾಳಿಯಿಂದ ಕಟ್ಟಡಗಳು ಧರಾಶಾಯಿಯಾದಾಗ ಸಾರ್ವಜನಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಅವಶೇಷಗಳಡಿ ಸಿಲುಕಿದವರನ್ನು ಹುಡುಕಿ ರಕ್ಷಿಸುವುದು ಹಾಗೂ ಗಾಯಾಳುಗಳಿಗೆ ತಕ್ಷಣವೇ ತಾತ್ಕಾಲಿಕ ವೈದ್ಯಕೀಯ ಶಿಬಿರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸುವ , ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸು, ನಂತರ ಸ್ಥಳ ಪರಿಶೀಲನೆ ಕೈಗೊಳ್ಳುವ, ಐಇಡಿ ಲಭ್ಯವಾಗಿದ್ದು, ಬಾಂಬ್ ಕಿಲ್ಲರ್ ನ್ನು‌ ತೆಗೆದು ಸೇಫ್ ಡಿಸ್ ಪೋಸಬಲ್ ಏರಿಯಾ ಗೆ ತರಲಾದ ಹಾಗೂ ಬಿಡಿಎಸ್ ಅಧಿಕಾರಿ‌ಗಳು‌ಮತ್ತು ಸೊಕೊ‌ ತಂಡ ಕಾರ್ಯಾಚರಣೆ ಕುರಿತು ಉನ್ನತ ಅಧಿಕಾರಿಗಳಿಗೆ ವರದಿ‌ ನೀಡಿದ ಹಾಗೂ […]

Continue Reading

ಶಿವಮೊಗ್ಗ | ನಾಳೆ ನೀಟ್ ಪರೀಕ್ಷೆ ; ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್. ಎನ್

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ […]

Continue Reading