ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ. 35 ವರ್ಷಗಳಿಂದ […]

Continue Reading

ಶಿವಮೊಗ್ಗ | ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್‌ಗಳ ಕೊರತೆ ಇಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಸ್ಪಷ್ಟನೆ

ಮೊ.ಸಂ:9148267229 ಮತ್ತು 9844214270ಗೆ ಕರೆ ಮಾಡಿ ಗ್ರಾಹಕರು ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ, ಶಾಲೆಗಳಿಗೆ ಆಸ್ಪತ್ರೆಗಳಿಗೆ ಗ್ಯಾಸ್ ಸಿಲಿಂಡರ್ ಸಮರ್ಪಕವಾಗಿ ಒದಗಿಸಿ : NSUI ಮಾನವಿ

ಈ ಸಂದರ್ಭದಲ್ಲಿ N.S.U.I ನ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್ ಕಾರ್ಯಾದ್ಯಕ್ಷರಾದ ರವಿಕುಮಾರ್ ನಗರ ಉಪಾಧ್ಯಕ್ಷರಾದ ಆದಿತ್ಯ,ಸುಭಾನ್ , ಶ್ರೀಕಾಂತ್, ಆಕಾಶ್, ಲೋಹಿತ್ ಕುಮಾರ್, ಪ್ರಮೋದ್, ಪ್ರಭು,ಜೀವನ್,ಯೂಸೂವ್, ದರ್ಶನ, ಸಾದುಲ್ಲ ದೀಪಕ್,ಮದನ್,ಭರತ್,ಗಣೇಶ ಮತ್ತು N.S.U.I ನ ಪದಾಧಿಕಾರಿಗಳು ಹಾಜರಿದ್ದರು

Continue Reading

ಶಿವಮೊಗ್ಗ | ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಅವಶ್ಯಕತೆಯಿದ್ದಲ್ಲಿ ಸೂಕ್ತ ಭದ್ರತೆ ಒದಗಿಸಿ ; ಕರವೇ ಸ್ವಾಭಿಮಾನಿ ಬಣ ಅಗ್ರಹ

ಶಾಲೆಗಳ ವಿದ್ಯಾರ್ಥಿಗಳ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ವಿಶೇಷ ತರಗತಿಗಳನ್ನು ನಡೆಸುವ ಅಗತ್ಯವಿದ್ದಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಿ ಅಗತ್ಯ ನಿಯಮಗಳು ಮತ್ತು ಶರತ್ತುಗಳನ್ನು ವಿಧಿಸಬೇಕು. ಆ ನಿಯಮಗಳಿಗೆ ಒಪ್ಪಿಗೆ ನೀಡಿದ ಶಾಲೆಗಳಿಗೆ ಮಾತ್ರ ಇಂತಹ ವಿಶೇಷ ತರಗತಿಗಳನ್ನು ನಡೆಸಲು ಅನುಮತಿ ನೀಡಬೇಕು. ಜೊತೆಗೆ, ವಿಶೇಷ ತರಗತಿಗಳು ಮುಗಿದ ನಂತರ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ತಲುಪುವವರೆಗೆ ಶಾಲಾ ಆಡಳಿತ ಮಂಡಳಿಯೇ ಸಂಪೂರ್ಣ ಜವಾಬ್ದಾರಿಯಾಗಿರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ತಿಳಿಸಿದೆ. ಈ […]

Continue Reading

ಚಿತ್ರದುರ್ಗ | Traffic Diversion ಮಾಡಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪತ್ರ

ಅದರಂತೆ ಉಲ್ಲೇಖ(2)ರಲ್ಲಿ ಪೊಲೀಸ್ ಉಪಾಧೀಕ್ಷಕರು, ಚಿತ್ರದುರ್ಗ ರವರು ರಾಷ್ಟ್ರೀಯ ಹೆದ್ದಾರಿ-13ರ ಬಳಿ ರಾ.ಹೆ.369 ಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ನಿರ್ಮಾಣ ಅವಶ್ಯಕತೆಯಿದ್ದು, ಕಾಮಗಾರಿ ನಿರ್ವಹಿಸುವ ಸಂದರ್ಭದಲ್ಲಿ ವಾಹನಗಳ ಓಡಾಟಕ್ಕೆ ಅಡಚಣೆಯಾಗಲಿದೆ. ಆದ ಕಾರಣ ಸದರಿ ಕಾಮಗಾರಿಯನ್ನು ನಿರ್ವಹಿಸಲು ಅರೆಹಳ್ಳಿ ಗ್ರಾಮದ ರೈಲ್ವೆ ಗೇಟ್ ಬಳಿ ಮಾರ್ಗಬದಲಾವಣೆಗೆ ಚಿತ್ರದುರ್ಗ ಕಡೆಯಿಂದ ಬರುವ ವಾಹನಗಳು ಅರೇಹಳ್ಳಿ ಗ್ರಾಮದಿಂದ ಮಾಳೇನಹಳ್ಳಿ ಗ್ರಾಮ, ನಂತರ ಅಲ್ಲಿಂದ ಆರ್.ನುಲೇನೂರು ಮತ್ತು ಬಸಾಪುರ ಗೇಟ್‌ಗೆ ಬಂದು ಅಲ್ಲಿ ಎನ್.ಹೆಚ್.369 ರಸ್ತೆಯನ್ನು ಸೇರುತ್ತವೆ ಅದೇ ರೀತಿ ಶಿವಮೊಗ್ಗ-ಚನ್ನಗಿರಿ […]

Continue Reading

ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸ್ ಇಲಾಖೆಯ ಇಬ್ಬಗೆಯ ನೀತಿ : KSRTC ಅವರಿಗೆ ಒಂದು ನ್ಯಾಯ ; ವಾಹನ ಸವಾರರಿಗೆ ಒಂದು ನ್ಯಾಯ

ಇನ್ನು ಮುಂದುವರೆದು ಶಿವಮೊಗ್ಗ ಭದ್ರಾವತಿ ಮಾರ್ಗ ಮಾಚೇನಹಳ್ಳಿಯಲ್ಲಿ ಕಾಮಗಾರಿ ಆಗುತ್ತಿರುವ ಕಾರಣ ಭೂ ಕುಸಿತ ಉಂಟಾದ ಕಾರಣ ಜಿಲ್ಲಾಧಿಕಾರಿ ಅವರು ಈ ಸ್ಥಳದಲ್ಲಿ ಭಾರಿ ವಾಹನ ನಿಶಿದ್ದ ಎಂದು ಆದೇಶ ಮಾಡಿದ್ದಾರೆ. ಹಾಗೂ ನಗರದ ಎಂ ಆರ್ ಎಸ್ ಬಳಿ ಪೊಲೀಸ್ ಬ್ಯಾರಿಕೆಡ್ ಸಹ ಅಳವಡಿಸಿದ್ದಾರೆ ಪೊಲೀಸ್ ಇಲಾಖೆ ಆದರೂ ಸಹ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದರೆ. KSRTC ಅವರಿಂದ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಮಾಡುತ್ತ ಅದೇ ರಸ್ತೆಯಲ್ಲಿ ಸಂಚಾರ ಮಾಡುವುದು ಮುಂದುವರೆದಿದೆ. ಶಿವಮೊಗ್ಗ ನಗರದಲ್ಲಿ KSRTC […]

Continue Reading

ಶಿವಮೊಗ್ಗ | ಎಲ್ಲ ಅರ್ಹ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲು ಸೂಚನೆ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು. […]

Continue Reading

ಶಿವಮೊಗ್ಗ | ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು : ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭೇಟಿ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌, “ಕೆಲವು ಮಕ್ಕಳಲ್ಲಿ ಕೆಮ್ಮಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆ ತಂದಿದ್ದೇವೆ. ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರಕ್ತದ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆ ನಡೆಯಲಿದೆ. ಸದ್ಯ 17 ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Continue Reading

ಮಾಚೇನಹಳ್ಳಿ ಬಳಿ ಅಂಡರ್ ಪಾಸ್ ಗೋಡೆ ಕುಸಿತ ; ಶಿವಮೊಗ್ಗ-ಭದ್ರಾವತಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಶಿವಮೊಗ್ಗದಿಂದ ಭದ್ರಾವತಿಗೆ ಬರುವ ಭಾರೀ ವಾಹನಗಳು ಎಂಆರ್‌ಎಸ್‌ ಮೂಲಕ ಲಕ್ಕಿನ ಕೊಪ್ಪ ಸರ್ಕಲ್‌, ಹುಣಸೇಕಟ್ಟೆ ಜಂಕ್ಷನ್‌ ಮೂಲಕ ಹಿರಿಯೂರು, ಮಿಲ್ಟ್ರಿ ಕ್ಯಾಂಪ್‌ ಮೂಲಕ ಭದ್ರಾವತಿಗೆ ಹೋಗುವುದು. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಭಾರೀ ವಾಹನಗಳು ಮಿಲ್ಟ್ರಿ ಕ್ಯಾಂಪ್‌ ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್‌, ಲಕ್ಕಿನಕೊಪ್ಪ ಸರ್ಕಲ್‌, ಎಂಆರ್‌ಎಸ್‌ ಮೂಲಕ ಶಿವಮೊಗ್ಗಕ್ಕೆ ತೆರಳುವುದು. ಲಘು ವಾಹನಗಳಿಗೆ ಪರ್ಯಾಯ ಮಾರ್ಗ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಟೈಮ್ಸ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌, ಶಿವರಾಮನಗರ, ಮಾಚೇನಹಳ್ಳಿ ಕೈಗಾರಿಕಾ […]

Continue Reading