ಶಿವಮೊಗ್ಗ | ಆಗಸ್ಟ್ 13 ರಿಂದ 15 ರವರೆಗೆ ಆಯ್ದ ಗ್ರಾಮಗಳಲ್ಲಿ ‘ಜನ್ ಸುನ್ವಾಯಿ’ ವಿಶೇಷ ಕಾರ್ಯಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಮೇಲ್ಕಂಡ ಗ್ರಾಮಗಳ ಗ್ರಾಮಸ್ಥರು ತಮ್ಮ ದೂರು ಹಾಗೂ ಅಹವಾಲುಗಳನ್ನು ನಿಗದಿತ ನಮೂನೆಯಲ್ಲಿ ವಿರುಪಿನಕೊಪ್ಪ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಮುದಾಯ ಭವನದಲ್ಲಿರುವ ಸ್ವಯಂ ಸೇವಕರಾದ ಮೂರ್ತಿ ಅವರಿಗೆ ಹಾಗೂ ಸದಾಶಿವಪುರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿರುವ ಸ್ವಯಂ ಸೇವಕರಾದ ಸಾಯಿಕುಮಾರ್ ಬಿ ಅವರಿಗೆ ಸಲ್ಲಿಸಬಹುದಾಗಿದ್ದು, ಸಂಬಂಧಿಸಿದ ಗ್ರಾಮಸ್ಥರು ಈ ವಿಶೇಷ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Continue Reading

ಶಿವಮೊಗ್ಗ | ಎಫ್‌ಎಂ ಪ್ರಸಾರಕ ಉದ್ಘಾಟನೆ ; ಯಡಿಯೂರಪ್ಪನವರ 84ನೇ ಜನ್ಮದಿನಕ್ಕೆ ಸಮರ್ಪಣೆ ಎಂದ ಬಿ.ವೈ. ಆರ್

2009ರಲ್ಲಿ ಶಿವಮೊಗ್ಗಕ್ಕೆ ಎಫ್‌ಎಂ ಕೇಂದ್ರ ಅಗತ್ಯವಿದೆ ಎಂಬ ಬೇಡಿಕೆಯನ್ನು ಯಡಿಯೂರಪ್ಪನವರು ಮುಂದಿಟ್ಟಿದ್ದು, ಆ ಪ್ರಯತ್ನದ ಫಲವಾಗಿ ಇಂದು ಸರ್ಕಾರದಿಂದ ಈ ಯೋಜನೆ ಸಾರ್ಥಕಗೊಂಡಿದೆ ಎಂದು ಅವರು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading