ಶಿವಮೊಗ್ಗ | ಕೆರೆಗಳ ಒತ್ತುವರಿ ತೆರವು ಹಾಗೂ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಆಗ್ರಹ
ಶಿವಮೊಗ್ಗ ನಗರದ ಊರುಗಡೂರು, ಮಂಡ್ಲಿ, ಹರಕೆರೆ, ಸೋಮಿನಕೊಪ್ಪ, ಪುರದಾಳು, ಅನಾಪಿನಕಟ್ಟೆ ಮತ್ತು ಅಲ್ಕೋಳ ಭಾಗದ ಕೆರೆಗಳು ವ್ಯಾಪಕವಾಗಿ ಒತ್ತುವರಿಯಾಗಿದ್ದು, ತಕ್ಷಣವೇ ಇವುಗಳನ್ನು ತೆರವುಗೊಳಿಸಿ ಹೂಳೆತ್ತಬೇಕು. ಜಲಮೂಲಗಳ ಭರ್ತಿ: ಜಿಲ್ಲೆಯ ಪ್ರಮುಖ ಕೆರೆಗಳಿಗೆ ಕಾಲುವೆ ಅಥವಾ ಟ್ಯಾಂಕರ್ಗಳ ಮೂಲಕ ನೀರು ತುಂಬಿಸಿ ವನ್ಯಜೀವಿಗಳನ್ನು ಸಂರಕ್ಷಿಸಬೇಕು. ‘ಜಲ ಕುಂಭ’ ಯೋಜನೆ: ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ-ಪಕ್ಷಿಗಳಿಗಾಗಿ ನೀರಿನ ತೊಟ್ಟಿಗಳನ್ನು ಅಳವಡಿಸಬೇಕು. ತುರ್ತು ಆಹಾರ ಕೇಂದ್ರ: ಗಾಂಧಿ ಪಾರ್ಕ್, ಕೋಟಿ ಪರಿಸರ ಹಾಗೂ ಗಾಜನೂರು […]
Continue Reading