ಹುಬ್ಬಳ್ಳಿ ಘಟನೆ ; ಬಿಜೆಪಿ‌ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]

Continue Reading

ಶಿವಮೊಗ್ಗ | KSRTC ಡಿಸಿ ನವೀನ್ ದರ್ಪಕ್ಕೆ ಬ್ರೇಕ್ ಹಾಕುವರೇ ನೂತನ ಜಿಲ್ಲಾಧಿಕಾರಿ ಹಾಗೂ ಎಸ್ಪಿ!

ನಗರದಲ್ಲಿ ಟ್ರಾಫಿಕ್ ಪೊಲೀಸ್ ಇಲಾಖೆ ತಮ್ಮ ಕರ್ತವ್ಯ ಮಾಡುವ ಮೂಲಕ ನಗರದ ಗಾಂಧಿ ಬಜಾರ್ ನಲ್ಲಿ ಸಹ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿ ಬದಿ ವ್ಯಾಪಾರಸ್ಥರು ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡಬಾರದು ಎಂಬ ಬೋರ್ಡ್ ಕೂಡ ಹಾಕಿದ್ದಾರೆ. ಟ್ರಾಫಿಕ್ ಪೊಲೀಸ್ ಇಲಾಖೆ ನಗರದಲ್ಲಿ ಸಾಕಷ್ಟು ಬದಲಾವಣೆ ಹಾಗೂ ತಮ್ಮ ವ್ಯಾಪ್ತಿಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ನೂತನವಾಗಿ ಬಂದಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ನಮ್ಮ ಮಾಧ್ಯಮ ಮುಖೇಣ ನಿಮ್ಮ ಗಮನಕ್ಕೆ ತಿಳಿಯ […]

Continue Reading

ಶಿವಮೊಗ್ಗ | ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ : ಬಿ.ವೈ. ರಾಘವೇಂದ್ರ

ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. […]

Continue Reading

ಶಿವಮೊಗ್ಗ | ಜಿಲ್ಲೆಗೆ ನೂತನ ಡಿಸಿಯಾಗಿ ಪ್ರಭುಲಿಂಗ ಕವಳಕಟ್ಟಿ

ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.

Continue Reading

ಶಿವಮೊಗ್ಗ | ಕೆಎಸ್ಸಾರ್ಟಿಸಿ, ಖಾಸಗಿ ಬಸ್ ನಿಲ್ದಾಣದಲ್ಲಿ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಜ. 15 ನಂತರ ಆರಂಭ

ಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್ ಪ್ರಾರಂಭಿಸುವಂತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು ಹಾಗೂ ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹಿರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಮುಂಜಾನೆ 4.45, ಬೆಳಿಗ್ಗೆ 11 ಗಂಟೆ, ಸಂಜೆ […]

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಪರ ಸಂಸದರು, ಧ್ವನಿಯಾಗುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]

Continue Reading

ಶಿವಮೊಗ್ಗ | ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ, ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗೆ ದೂರು

ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೋಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೋಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಮಾನ್ಯ ಜಿಲ್ಲಾ […]

Continue Reading

ಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ

ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]

Continue Reading

ಶಿವಮೊಗ್ಗ | ಷಡಕ್ಷರಿಯವರ ಸರ್ಕಾರಿ ವಸತಿ ಗೃಹ ತೆರವುಗೊಳಿಸುವಂತೆ, ಕಾಂಗ್ರೆಸ್ ನ ಶಿವಕುಮಾರಿಂದ, ಜಿಲ್ಲಾಧಿಕಾರಿಗೆ ದೂರು

ಆದರೆ ಇಲ್ಲಿಯವರೆಗೆ ಯಾವ ಅಧಿಕಾರಿಗಳು ಇನ್ನು ವಸತಿ ಪಡೆದಿಲ್ಲ, ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಯಾಕೆ ಇನ್ನು ನಿಯೋಜನೆ ಮಾಡಿಲ್ಲ ಎಂಬ ಪ್ರಶ್ನೆ ಎದ್ದಿದ್ದೆ? ಇದರೊಟ್ಟಿಗೆ ಷಡಕ್ಷರಿ ಅವರ ವಸತಿ ಗೃಹ ಮೇಲೆಯೇ ಮಾತ್ರ ಯಾಕೆ ಕಣ್ಣು ಬಿದ್ದಿದೆ? ಇದರಲ್ಲಿ ರಾಜಕೀಯ ನಡೆಯುತ್ತಿದ್ದೀಯ ಎಂಬ ಪ್ರಶ್ನೆ ಪ್ರಜ್ಞಾವಂತ ನಾಗರಿಕರಲ್ಲಿ ಮೂಡಿದೆ!

Continue Reading