ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್​ಗೆ ಜಯ

ಮರು ಎಣಿಕೆಯಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಬೆನ್ನಲ್ಲೇ ದೇವಸ್ಥಾನದ ಸಮೀಪವೇ ಬಿಜೆಪಿ ಕಾರ್ಯಕರ್ತರು ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತದಾನದ ಮರು ಎಣಿಕೆ ಕುರಿತಂತೆ ಮೊನ್ನೆ, ಮತ ಎಣಿಕೆ ಕಾರ್ಯವನ್ನು ನಗರದ ಐಡಿಎಸ್​​ಜಿ ಕಾಲೇಜಿನಲ್ಲಿ ಮಾಡಲಾಯಿತು. ಈ ವೇಳೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಸಲ್ಲಿಕೆ ಮಾಡಿದ್ದರು.ಈಗ ಉಚ್ಚ ನ್ಯಾಯಾಲಯದ ಆದೇಶದಂತೆ 123 – ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ […]

Continue Reading