ಶಿವಮೊಗ್ಗ | ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್

ವಿಶೇಷವಾಗಿ ಅಧಿಕಾರಿಗಳು ಮಳೆ ಮಾಪನ ಕೇಂದ್ರ ನಿರ್ವಹಣೆ ಬಗ್ಗೆ ಗಮನಹರಿಸಿ. ರೈತರಿಗೆ ಬೆಳೆ ವಿಮೆ ಸೌಲಭ್ಯ ನೀಡುವಲ್ಲಿ ಮಳೆಮಾಪನ ಕೇಂದ್ರಗಳ ವರದಿಯೊಂದನ್ನೇ ಅಂತಿಮವಾಗಿ ಪರಿಗಣಿಸದಂತೆ ಸೂಚಿಸಿದ ಅವರು, ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಉಪವಿಭಾಗಾಧಿಕಾರಿ ಡಾ. ಮೈತ್ರಿ, ತಹಸೀಲ್ದಾರ್ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ […]

Continue Reading

ಶಿವಮೊಗ್ಗ | ಪದೇ ಪದೇ ಇ – ಕನ್ನಡ ಮಾಧ್ಯಮವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಜೆಡಿಎಸ್ ನ ಪ್ರಭೂತಿಗಳು : ಬುದ್ದಿ ಹೇಳಿ ಸರಿಪಡಿಸುತ್ತಾರ ಜೆಡಿಎಸ್ ಪ್ರಮುಖರು?

ನಾವು ಜೆಡಿಎಸ್ ವಿರುದ್ಧ ಸುದ್ದಿ ಮಾಡಬೇಕು ಎಂಬ ಉದ್ದೇಶ ಅವರಲ್ಲಿ ಇದೆಯೇ?ಒಂದು ವಾಟ್ಸಾಪ್ ಗ್ರೂಪ್ ಮಾಡುವ ಮುನ್ನ ವಿವೇಚನೆ ಇಲ್ಲವೇ?Only Admins ಮಾಡಬೇಕು ಎಂದು..!ಮಾಧ್ಯಮ ಸಣ್ಣದು ಪುಟ್ಟದು ಅಂತ ಬರಲ್ಲ ಸುದ್ದಿಗಳು ಸ್ಫೋಟವಾದರೆ ಎಲ್ಲ ಮಾಧ್ಯಮ ಒಂದಾಗುತ್ತಾರೆ ಎಂಬುದು ನಿಮಗೆಲ್ಲ ತಿಳಿದಿರುವ ವಿಚಾರವಾಗಿದೆ..! ದಯವಿಟ್ಟು ನಿಮ್ಮ ಜೆಡಿಎಸ್ ಮುಖಂಡರು ಹಾಗೂ ಖಾಲಿ ಪೋಲಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಬೇಕಾಗಿ ನಿಮ್ಮಲ್ಲಿ ಪ್ರಾರ್ಥನೆ..!ಬೇರೆ ಮಾಧ್ಯಮಗಳನ್ನು ಟಾರ್ಗೆಟ್ ಮಾಡಲು ನಿಮ್ಮ ಖಾಲಿ ಪೋಲಿ ಗ್ರೂಪ್ ರಚನೆ ಮಾಡಿದವರಿಗೆ ಧೈರ್ಯವಿಲ್ಲವೇ?ನ್ಯಾಯಯುತವಾಗಿ ಸುದ್ದಿ ಪ್ರಸಾರ […]

Continue Reading

ವಿಜಯಪುರ | ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಬಿಡದಿ ಟೌನ್ ಶಿಪ್ ಗಿಫ್ಟ್ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಶಾಸಕ ಯತ್ನಾಳ್..!?

ಪ್ರಜ್ವಲ್ ರೇವಣ್ಣ ಜೈಲ್ ನಲ್ಲಿ ಮೊಬೈಲ್ ನಲ್ಲಿ ಮಾತಾಡಿರುವ ವೈರಲ್ ವಿಡಿಯೋ : ಇನ್ನು ಪ್ರಜ್ವಲ್ ರೇವಣ್ಣ ಜೈಲ್ ನಲ್ಲಿ ಮೊಬೈಲ್ ನಲ್ಲಿ ಮಾತಾಡಿರುವ ವೈರಲ್ ವಿಡಿಯೋ ಸಂಬಂಧ ಮಾತನಾಡಿದ ಯತ್ನಾಳ್ ಬಿಡದಿ ಟೌನ್ ಶಿಪ್ ವಿಚಾರಕ್ಕೆ ಬ್ಲಾಕ್ಮೇಲ್ ನಡೆದಿದೆ ಎಂದು ಆರೋಪಿಸಿದರು.ಬಿಡದಿ ಹೋರಾಟ ಪವಿತ್ರಯತೆ ಹಾಳು ಮಾಡಲು ದೇವೇಗೌಡರ ಕುಟುಂಬ ಅವಮಾನಸಲು ಹೀಗೆ ಮಾಡಲಾಗಿದೆ ಎಂದು ಆರೋಪಿಸಿದರು.ಇದರ ವಿರುದ್ಧ ಕ್ರಮವಾಗಲಿ ಬೇಡ ಅನ್ನಲ್ಲ ಆದರೆ ಬಿಡದಿ ಹೋರಾಟ ಸಂದರ್ಭದಲ್ಲಿ ಮಾಡಿದ್ದೂ ಯಾಕೆ? ಎಂದು ಪ್ರಶ್ನಿಸಿದರು! ಬಿಡದಿ […]

Continue Reading

ನಿಖಿಲ್ ಕುಮಾರಸ್ವಾಮಿ ನೇತೃತ್ವದ ಬಿಡದಿ ಪಾದಯಾತ್ರೆಗೆ ಶಿವಮೊಗ್ಗ ನಗರ ಜೆಡಿಎಸ್‌ನಿಂದ ಭರ್ಜರಿ ಬೆಂಬಲ

ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಬಿ. ಪ್ರಸನ್ನ ಕುಮಾರ್ ಅವರು, “ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ನ್ಯಾಯಯುತ ಹೋರಾಟ. ಹೆಚ್.ಡಿ. ಕುಮಾರಸ್ವಾಮಿ ಮತ್ತು ಹೆಚ್.ಡಿ. ದೇವೇಗೌಡರಂತಹ ಹಿರಿಯ ನಾಯಕರು ಪಾಲ್ಗೊಂಡಿರುವುದು ಹೋರಾಟಕ್ಕೆ ಹೆಚ್ಚಿನ ಬಲ ನೀಡಿದೆ. ರೈತರ ಭೂಮಿಯನ್ನು ಕಬಳಿಸುವ ಯಾವುದೇ ಯೋಜನೆಯನ್ನು ನಾವು ಸಹಿಸುವುದಿಲ್ಲ. ಶಿವಮೊಗ್ಗ ನಗರ ಜೆಡಿಎಸ್ ಈ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತದೆ. ಸರ್ಕಾರ ತಕ್ಷಣ ಟೌನ್‌ಶಿಪ್ ಯೋಜನೆಯನ್ನು ಕೈಬಿಡಬೇಕು” ಎಂದು ಹೇಳಿದರು. ನಗರ ಜೆಡಿಎಸ್ ಅಧ್ಯಕ್ಷ […]

Continue Reading

ಶಿವಮೊಗ್ಗ | ಮಲವಗೊಪ್ಪ ರಸ್ತೆ ಅಗಲೀಕರಣ ; ಭೂ ಮಾಲೀಕರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ : ಅಧಿಕಾರಿಗಳೊಂದಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಸಭೆ

ಸರ್ಕಾರದ ನಿಯಮಾನುಸಾರ ಪ್ರತಿಯೊಬ್ಬ ಫಲಾನುಭವಿಗೂ ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಮಯೋಚಿತ ಪರಿಹಾರ ದೊರೆಯುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಪರಿಹಾರ ವಿತರಣೆಯಲ್ಲಿ ವಿಳಂಬ ಉಂಟಾಗದಂತೆ ದಾಖಲೆಗಳ ಪರಿಶೀಲನೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕರಿಂದ ಬರುವ ಅಹವಾಲುಗಳಿಗೆ ಆದ್ಯತೆ ನೀಡಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸುವಂತೆ ತಿಳಿಸಿದರು. ಸಭೆಯಲ್ಲಿ ಅಧಿಕಾರಿಗಳು ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ ಹಾಗೂ ಭೂಸ್ವಾಧೀನ ಪ್ರಕ್ರಿಯೆಯ ಇತ್ತೀಚಿನ ಸ್ಥಿತಿಗತಿಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ […]

Continue Reading

ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ ; ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ರೈತರ ಹಿತಾಸಕ್ತಿ ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಯಾವುದೇ ರೈತ ಸಂಕಷ್ಟಕ್ಕೆ ಸಿಲುಕದಂತೆ ಅಗತ್ಯ ನೆರವು ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು. ಬರ ವೀಕ್ಷಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸತೀಶ್ ಕಸಟಿ, ಕಾರ್ಯಾಧ್ಯಕ್ಷ ಕಾಂತರಾಜ್ ಸೋಮಿಕೊಪ್ಪ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ದೀಪಕ್ ಪುರ್ಯಾನಾಯ್ಕ್, ಜಿಲ್ಲಾ ಮುಖಂಡ ಕುಮಾರ್ ನಾಯ್ಕ್, ಕಸಟಿ ರುದ್ರೇಶ್, ಗೀತಾ ಸತೀಶ್, ಬಸವರಾಜ್ ಮತ್ತು ಯೋಗೇಶ್ […]

Continue Reading

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ವಿಧಿವಶ

ಹೆಚ್‌ಡಿ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿಗೆ ಆರು ಮಕ್ಕಳಿದ್ದು, ರಾಜಕೀಯ-ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಹೆಚ್‌ಡಿ ರೇವಣ್ಣ (ಹಿರಿಯ ಮಗ) ಹೆಚ್‌ಡಿ ಕುಮಾರಸ್ವಾಮಿ (ಎರಡನೇ ಮಗ) ಕೇಂದ್ರ ಸಚಿವ ಹೆಚ್‌ಡಿ ಬಾಲಕೃಷ್ಣ (ಮೂರನೇ ಮಗ) ಉದ್ಯಮಿ ಹೆಚ್‌ಡಿ ರಮೇಶ್ (ನಾಲ್ಕನೇ ಮಗ) ವೈದ್ಯಕೀಯ ವಿಭಾಗ ಹೆಚ್‌ಡಿ ಅನುಸೂಯಾ (ಮಗಳು) ಹೆಚ್‌ಡಿ ಶೈಲಜಾ (ಮಗಳು).

Continue Reading

ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗಾಗಿ ಪ್ರಧಾನಿ ಮುಂದೆ ಎಚ್.ಡಿ. ದೇವೇಗೌಡರು ಪ್ರತಿಭಟನೆ ನಡೆಸಲಿ : ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಸಲಹೆ

ಹಾಸನ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಅಲ್ಲಿನ ರೈತರ ಸಮಸ್ಯೆಗಳ ಬಗ್ಗೆ ದೇವೇಗೌಡರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಪುತ್ರ ವ್ಯಾಮೋಹ ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಕಡೆ ಗಮನಹರಿಸಬೇಕು, ಕುಮಾರಸ್ವಾಮಿ, ಮತ್ತು ನಿಖಿಲ್ ಅವರನ್ನು ಮೆಚ್ಚಿಸಲು ಧರಣಿ ಕೂರಬೇಡಿ ಎಂದು ಸಲಹೆ ನೀಡಿದರು.

Continue Reading

ಶಿವಮೊಗ್ಗ | ಸರ್. ಎಂ.ವಿ ವಿಚಾರಧಾರೆಗಳು ನಿರಂತರವಾಗಿ ತಿಳಿಸುವಂತಾಗಲಿ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಅಭಿಪ್ರಾಯ

ಸರ್.ಎಂ.ವಿ ಅವರು ವಿಪ್ರ ಸಮಾಜಕ್ಕೆ ಮಾತ್ರ ಸೀಮಿತವಲ್ಲದೇ ಇಡೀ ದೇಶಕ್ಕೆ ಅವರು ಅಭಿವೃದ್ಧಿ ಪತಗಳಲ್ಲಿ ಮನೆ ಮಾತಾಗಿದ್ದರು ಇಂದಿನ ಮಕ್ಕಳಿಗೆ ಅವರ ವಿಚಾರಧಾರೆಗಳು ತಿಳಿಸುವಂತಹ‌ ಕೆಲಸವಾಗಬೇಕು ಕೇವಲ ಪಠ್ಯಪುಸ್ತಕದಲ್ಲಿ ಅಲ್ಲದೆ ಸಾಮಾಜಿಕವಾಗಿ ನಿರಂತರವಾಗಿ ಅವರ ಯೋಚನೆಗಳು ಮಕ್ಕಳಿಗೆ ತಿಳಿಸುವಂತಾಗಬೇಕು ಸಮಾಜದ ವಿವಿಧ ಸಂಘಗಳಲ್ಲಿ ಇರುವ ಅಧ್ಯಕ್ಷರುಗಳು ಯುವಕರಲ್ಲಿ ಇರುವ ಕಲೆಗಳನ್ನು ಗುರುತಿಸಿ ಬೆಳೆಸುವಂತೆ ಆಗಬೇಕು. ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ನಮ್ಮ ಸಮಾಜದ ಯುವಕರನ್ನು ಮಹಾನಗರ ಪಾಲಿಕೆಗೆ ಸದಸ್ಯರಾಗುವಂತೆ ಮಾಡೋಣ ಈ ಹಿಂದೆ ಪಾಲಿಕೆ ವತಿಯಿಂದ ಆಚಾರ್ಯತ್ರಯರ ಜಯಂತಿಗೆ […]

Continue Reading