ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ

ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]

Continue Reading

ಶಿವಮೊಗ್ಗ | 15 ದಿನದಲ್ಲಿ ಮೆಗ್ಗಾನ್ ಆಸ್ಪತ್ರೆಯ ಹೈಟೆಕ್ ಶವಾಗಾರ ಉದ್ಘಾಟಿಸದಿದ್ದಲ್ಲಿ, ಜೆಡಿಎಸ್ ನಿಂದ ಧರಣಿ ಸತ್ಯಾಗ್ರಹ : ಮಾಜಿ ಶಾಸಕ ಪ್ರಸನ್ನಕುಮಾರ್ ಎಚ್ಚರಿಕೆ..!

2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ 2 ಕೋಟಿ ವೆಚ್ಚದಲ್ಲಿ ಹೈಟೆಕ್ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು. ಇದರಲ್ಲಿ ಶವ ಪರೀಕ್ಷೆ ಕೊಠಡಿ, ಪೊಲೀಸ್ ಮಹಜರು ಕೊಠಡಿ, ಬಂದವರಿಗೆ ಎಲ್ಲ ರೀತಿ ಸೌಲಭ್ಯವುಳ್ಳ ಕೊಠಡಿ ಇವೆ. ಈಗ ಸಣ್ಣಪುಟ್ಟ ಕೆಲಸಗಳಿದ್ದು, ಅದನ್ನು ಕೂಡಲೇ ಮುಗಿಸಿ ಲೋಕಾರ್ಪಣೆಗೊಳಿಸಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹತ್ತು ಕೋಟಿ ರೂ. ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ 3 ಕೋಟಿ ರೂ, ರೋಗಿಗಳ ಸಂಬಂಧಿಕರ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇವುಗಳ ಕಾಮಗಾರಿ ಹೆಚ್ಚು […]

Continue Reading

ಶಿವಮೊಗ್ಗ | ಜೆಡಿಎಸ್ ರಜತ ಮಹೋತ್ಸವ ಹಾಗೂ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಜನತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್

ಕಾಂತರಾಜ್.ಗೋಪಿ ಮುದಲಿಯಾರ್ ಲೋಹಿತ್ ಗಗನ್.ನಿಖಿಲ್.ಪ್ರಜ್ವಲ್. ಯಶವಂತ್ ಶೆಟ್ಟಿ. ರಮೇಶ್ ನಾಯ್ಕ್. ಆಯನೂರ್ ಶಿವ ನಾಯ್ಕ್ ಸೇರಿದಂತೆ ತಂಡದ ಆಟಗಾರರು ಮತ್ತು ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು

Continue Reading

ಹಾಸನ | ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ: ಎಚ್. ಡಿ.ರೇವಣ್ಣ ಕಣ್ಣೀರಿನ ಶಪಥ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಅನ್ನೋದು ಗೊತ್ತಿದೆ ನನಗೆ, ಕೆಲವು ಬಡ್ಡಿ ಸಮೇತ ತೀರಿಸಬೇಕಾಗುತ್ತದೆ. ಇನ್ನು ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ, ಚಾಲೆಂಜ್ ಹಾಕಿ ಆ ಕೆಲಸ ಮಾಡಿ ತೋರುಸುತ್ತೀನಿ ಎಂದು ಹೆಚ್​.ಡಿ. ರೇವಣ್ಣ ಸವಾಲು ಹಾಕಿದರು. ನನಗೆ ಗೊತ್ತಿದೆ ಏನೇನು ಸುಳ್ಳು ಕೇಸ್ ಹಾಕಿಸಿದ್ದಾರೆ ಅಂತಾ, ನಾನು ಇನ್ನೂ ಶಾಂತ ರೀತಿಯಿಂದ ಇದ್ದೀನಿ, […]

Continue Reading

ರಾಮರಾಜ್ಯ ಸ್ಥಾಪನೆಯಾಗಬೇಕೆ? ನನ್ನ ಕೈಗೆ ಅಧಿಕಾರ ಕೊಡಿ : ಎಚ್ ಡಿ ಕೆ..!

ನನ್ನ ಕೈಗೆ ಅಧಿಕಾರ ಕೊಡಿ ರಾಮರಾಜ್ಯ ಸ್ಥಾಪನೆ ಮಾಡುತ್ತೇನೆ,ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ, ನಾನು ಸಿಎಂ ಆದರೆ 5000 ಕೊಡುತ್ತೇನೆ ಎಂದರು. ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ,ರಾಜ್ಯದಲ್ಲಿ ಮಾರ್ಚ್ ತಿಂಗಳ ಸರ್ಕಾರಿ ನೌಕರರ ವೇತನವನ್ನು ಇನ್ನೂ ಕೊಟ್ಟಿಲ್ಲ ಎನ್ನುವ ಮಾಹಿತಿಯು ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು […]

Continue Reading

ಶಿವಮೊಗ್ಗ | ಸರ್ಕಾರಿ ಶಾಲೆಗಳನ್ನು ಮುಚ್ಚುವುದಾದರೆ ಶಿಕ್ಷಕರ ನೇಮಕಾತಿ ಏಕೆ? : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಪ್ರಶ್ನೆ?

ಬಡವರ ಮಕ್ಕಳು ವಿದ್ಯೆ ಕಲಿಯಬಾರದು ಎನ್ನುವ ತೀರ್ಮಾನವನ್ನು ಸಚಿವರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.ಒಂದು ಕಡೆ ಶಿಕ್ಷಕರ ನೇಮಕಾತಿ, ಇನ್ನೊಂದೆಡೆ ಶಾಲೆ ಮುಚ್ಚುವ ಕೆಲಸ ನಡೆಯುತ್ತಿದೆ. ಸಚಿವರ ಈ ನಡೆ ಖಂಡನೀಯ. ಅವರಿಗೆ ಈ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಟೀಕಿಸಿದ ಅವರು, ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಇದರ ತಡೆಗೆ ಪ್ರತ್ಯೇಕ ಪೊಲೀಸ್ ಪಡೆ ರಚಿಸಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರಿಗೆ ಸಲಹೆ ನೀಡಿದರು. ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಮಾತನಾಡಿ, […]

Continue Reading

ಶಿವಮೊಗ್ಗ | ಸ್ಬುಡದಲ್ಲಿ ಕೋಟಿಗಟ್ಟಲೆ ಭ್ರಷ್ಟಾಚಾರ ; ತನಿಖೆಗೆ ಆಗ್ರಹಿಸಿದ ಮಾಜಿ ಶಾಸಕ ಪ್ರಸನ್ನಕುಮಾರ್

ವಿಶೇಷವೆಂದರೆ, ಲೋಕಾಯುಕ್ತಕ್ಕೆ ದೂರು ನೀಡಿದ ನಂತರ ಗುತ್ತಿಗೆದಾರರಿಗೆ ಬೆದರಿಕೆ ಕರೆಗಳು ಬಂದಿವೆ ಹಾಗೂ ಲಂಚದ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ಇವ್ಯಾವುದಕ್ಕೂ ಬಗ್ಗದ ಗುತ್ತಿಗೆದಾರರು ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ ಎಂದು ಪ್ರಸನ್ನ ಕುಮಾರ್ ವಿವರಿಸಿದರು. ಅಕ್ರಮಕ್ಕೆ ಸಾಕ್ಷಿಯಾಗಿ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯ ಕಾಮಗಾರಿಯನ್ನು ಉದಾಹರಿಸಿದ ಅವರು, ಅಲ್ಲಿ ನಿಯಮದ ಪ್ರಕಾರ 1441 ಮೀಟರ್ ಕಬ್ ಸ್ಟೋನ್ ಅಳವಡಿಸಬೇಕಿತ್ತು. ಆದರೆ ವಾಸ್ತವದಲ್ಲಿ ಕೇವಲ 518 ಮೀಟರ್ ಕಬ್ ಸ್ಟೋನ್ ಮಾತ್ರ ಅಳವಡಿಸಿ, ಬಾಕಿ ಮೊತ್ತವನ್ನು ಅಧಿಕಾರಿಗಳು ಮತ್ತು ಸಂಬಂಧಪಟ್ಟವರು ಲೂಟಿ […]

Continue Reading