ವಿಚಾರಣಾಧೀನ ಕೈದಿಗೆ ರಾಜಾತಿಥ್ಯ : ಮಂಡ್ಯ ಜಿಲ್ಲಾ ಜೈಲು ಅಧೀಕ್ಷಕಿ ಎತ್ತಂಗಡಿ
ಈ ಬಗ್ಗೆ ನ್ಯಾಯಾಲಯಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ. ಆಸ್ಪತ್ರೆಯಲ್ಲಿದ್ದ ಕೈದಿ ಹುಸೇನ್ ತನ್ನ ಗೆಳತಿಯೊಂದಿಗೆ ರಾಜಾತಿಥ್ಯ ಅನುಭವಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿತ್ತು.ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಕ್ರಮ ಬಯಲಾಗಿತ್ತು. ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಕೈದಿಯನ್ನು ಆಸ್ಪತ್ರೆಗೆ ಕಳುಹಿಸಿದ್ದಕ್ಕೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಸ್ಥಳದಲ್ಲೇ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ತಂಡವು ಆಗಸ್ಟ್ […]
Continue Reading




