ಶಿವಮೊಗ್ಗ | ಟಾಟಾ ಪವರ್ಗೆ ಪರವಾನಗಿ ವಿರುದ್ಧ ರೈತರಿಂದ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರೈತರು, ವಿದ್ಯುತ್ ಕ್ಷೇತ್ರವು ಜನಸೇವೆಗೆ ಸಂಬಂಧಿಸಿದ ಪ್ರಮುಖ ವಲಯವಾಗಿದ್ದು, ಅದು ಸಾರ್ವಜನಿಕ ಹಿತದೃಷ್ಟಿಯಿಂದಲೇ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸರ್ಕಾರ ಮತ್ತು ಸಂಬಂಧಿತ ಅಧಿಕಾರಿಗಳು ಜನರ ಅಭಿಪ್ರಾಯವನ್ನು ಗೌರವಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
Continue Reading
