ಶಿವಮೊಗ್ಗ | Auto ದಬ್ಬಾಳಿಕೆ ; ಟ್ರಾಫಿಕ್ ಪೊಲೀಸ್ ಇಲಾಖೆಗೆ ಇಲ್ಲಿದೆ ಪರಿಹಾರ..!

ಆದರೆ ಏನಾದರು ಬದಲಾವಣೆ ಆಯಿತಾ ಎಂದರೆ ಉತ್ತರ ಮಾತ್ರ ಏನು ಬದಲಾವಣೆಯಿಲ್ಲದಾಗಿದೆ. ಇದಕ್ಕೆಲ್ಲ ಕಾರಣಗಳೇನು?ನಗರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಾದರು ಏನು? ಸಂಪೂರ್ಣ ಮಾಹಿತಿ ನಿಮ್ಮ ಮುಂದೆ, ಶಿವಮೊಗ್ಗ ನಗರದಲ್ಲಿ ನಿನ್ನೆ ದಿವಸ ನಡೆದ ಒಂದು ಘಟನೆಯ ಪ್ರಯಾಣಿಕರು ಮಾಡಿರುವ ಆರೋಪ ಗಂಭೀರವಾಗಿದೆ. ಅದೇನಂದರೆ ನಿನ್ನೆ ದಿವಸ ದಾವಣಗೆರೆ ಜಿಲ್ಲೆಯ ಯಾವದೋ ಹಳ್ಳಿಯಿಂದ ರೋಗಿ ಹಾಗೂ ಅವರೊಟ್ಟಿಗೆ ಮತ್ತೊಬ್ಬರು ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿರುವ ನಂಜಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಬರಬೇಕಿತ್ತು.ಆದರೆ ಅವರು ಹಳ್ಳಿಯವರು ಹಾಗೂ ಶಿವಮೊಗ್ಗದ ಪರಿಚಯವಿಲ್ಲದ ಕಾರಣ ನಗರದ […]

Continue Reading

ಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]

Continue Reading

ಶಿವಮೊಗ್ಗ | ಸಂಚಾರಿ ಪೊಲೀಸರಿಂದ ಜನಸಾಮಾನ್ಯರಿಗೆ, ಆಟೋಗಳ ದಬ್ಬಾಳಿಕೆಯಿಂದ ಈ ಒಂದು ಮುಕ್ತಿ ಬೇಕಿದೆ..!

ಆಟೋ ಮೀಟರ್ ಕಡ್ಡಾಯವಾಗಿ ಬಳಸಬೇಕು ಎಂಬುದೇನೋ ನಗರದಲ್ಲಿ ಜಾರಿಯಲ್ಲಿದೆ ಆದರೆ ಯಾವ ಆಟೋಗಳು ಕಡ್ಡಾಯವಾಗಿ ಮೀಟರ್ ಅಳವಡಿಸಿ ಚಾಲನೆ ಮಾಡುತ್ತಿಲ್ಲವೆಂಬುದು ಕೂಡ ಟ್ರಾಫಿಕ್ ಪೊಲೀಸ್ ಇಲಾಖೆಯ ಗಮನಕ್ಕೆ ತಿಳಿದಿರುವುದೇ ಆಗಿದೆ. ಹಾಗೂ ಎಷ್ಟೋ ಆಟೋಗಳ ಬಳಿ ಸರಿಯಾದ ದಾಖಲೆಗಳೆ ಇಲ್ಲದಾಗಿದೆ.ಆದರೆ ಅದೇನೋ ಗೊತ್ತಿಲ್ಲ ಟ್ರಾಫಿಕ್ ಪೊಲೀಸ್ ಇಲಾಖೆ ಮಾತ್ರ ದಾಖಲೆ ಪರಿಶೀಲನೆಗೆ ಮುಂದಾಗುತ್ತಿಲ್ಲ ಅದು ಯಾವ ಒತ್ತಡ ಇದೆಯೋ ಅವರೇ ತಿಳಿಸಬೇಕಾಗಿದೆ. ಶಿವಮೊಗ್ಗದಲ್ಲಿರುವ ಆಸ್ಪತ್ರೆಗಳ ಬಳಿ ಇರುವ ಆಟೋ ಸ್ಟಾಂಡ್ ಗಳು ರೋಗಿಗಳು ಆಸ್ಪತ್ರೆಯಲ್ಲಿ ಒಂದು ಕಡೆ […]

Continue Reading

ಶಿವಮೊಗ್ಗ | ಮಹಿಳೆಯ ಕಾರಿಗೆ ದಾರಿ ಬಿಡದೆ, ತೊಂದರೆ ನೀಡಿದ ಆಟೋ ಚಾಲಕರಿಬ್ಬರಿಗೆ ದಂಡ, ಎಚ್ಚರಿಕೆ..!

ಈ ಹಿನ್ನೆಲೆಯಲ್ಲಿ ತಕ್ಷಣ ಆಕ್ಷನ್​ ತೆಗೆದುಕೊಂಡ ಟ್ರಾಫಿಕ್ ಪೊಲೀಸರು ಇಬ್ಬರೂ ಆಟೋ ಚಾಲಕರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಕಾರಿಗೆ ದಾರಿ ಬಿಡದೆತಡೆಯೊಡ್ಡಿದ್ದಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ಭಾರತೀಯ ಮೋಟಾರು ವಾಹನಕಾಯ್ದೆಯ (ಐ.ಎಂ.ವಿ ಕಾಯ್ದೆ)ಅಡಿಯಲ್ಲಿ ದಂಡ ವಿಧಿಸಿರುವ ಪೊಲೀಸರು, ಇನ್ನೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

Continue Reading

ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ದಂಡದ ‘ಕ್ಯಾಮೆರಾ ಯುಗ’: ಸುರಕ್ಷತೆಯ ಹೆಸರಲ್ಲಿ ಸಮಸ್ಯೆಗಳನ್ನು ಮರೆಮಾಚುವ ಪ್ರಯತ್ನವೇ?

ನಗರದ ಟ್ರಾಫಿಕ್ ವ್ಯವಸ್ಥೆಯಲ್ಲಿ ಅರಾಜಕತೆಯ ಸತ್ಯ. ಶಿವಮೊಗ್ಗ ನಗರವು ಶಾಂತಿ, ಶಿಕ್ಷಣ ಮತ್ತು ಸಂಸ್ಕೃತಿಯ ತಾಣವಾಗಿ ಹೆಸರಾದರೂ ಇತ್ತೀಚಿನ ವರ್ಷಗಳಲ್ಲಿ ಸಂಚಾರ ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ. ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಮಿತಿ ಮೀರಿದೆ. ಅಶೋಕ ವೃತ್ತ, ಗೋಪಿ ವೃತ್ತ, ಸರ್ಕಿಟ್ ಹೌಸ್, ಪೊಲೀಸ್ ಚೌಕಿ ಸೇರಿದಂತೆ ಪ್ರಮುಖ ಸಂಧಿಗಳಲ್ಲಿ ಸಿಗ್ನಲ್ ಲೈಟ್‌ಗಳು ಕೇವಲ 10-15 ಸೆಕೆಂಡ್‌ಗಳಷ್ಟು ಹಸಿರು ಬೆಳಕು ನೀಡುತ್ತವೆ. ಸೆಕೆಂಡ್ ಕೌಂಟ್‌ಡೌನ್ ವ್ಯವಸ್ಥೆಯೇ ಇಲ್ಲದ ಕಾರಣ ಸವಾರರು ಗೊಂದಲಕ್ಕೊಳಗಾಗುತ್ತಾರೆ. ಜೀಬ್ರಾ ಕ್ರಾಸಿಂಗ್‌ಗಳು ಮಸುಕಾಗಿವೆ ಅಥವಾ […]

Continue Reading

ಶಿವಮೊಗ್ಗ | ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಖಡಕ್ ಸಂದೇಶ

ಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ ಮಿಷನ್ ಹೊಂದಿರುವ ಎಎಸ್ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್ https://echallan.parivahan.gov.in/index/accused-challan ಮೂಲಕ ದಂಡದ ವಿವರ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರ ಫೇಸ್ಬುಕ್ ವಿಡಿಯೋಗೆ ಹಿಗ್ಗಾಮುಗ್ಗ ಜಾಡಿಸಿದ ವಾಹನ ಸವಾರರು

https://www.facebook.com/share/r/1GKTLsgPNb/ ಹಾಗೂ ಈ ಒಂದು ವಿಡಿಯೋ ಗೆ 1.5K ಜನ ವಿಡಿಯೋ ವೀಕ್ಷಿಸಿದ್ದಾರೆ. 87 ಜನ ಈ ವಿಡಿಯೋ ಶೇರ್ ಮಾಡಿದ್ದಾರೆ. ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕೂಡ ನಿಮಗೆ ಪೊಲೀಸ್ ಇಲಾಖೆಯಲ್ಲಿ ಜ್ಞಾನ ಕಡಿಮೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಒಟ್ಟಾರೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಏನೋ ಮಾಡಲು ಹೋಗಿ ಏನು ಮಾಡಿದೇವು ನಾವು ಎಂಬ ಪೆಚಾಟದಲ್ಲಿ ಸಿಕ್ಕುಹಾಕಿಕೊಂಡು. ಯಾರೆಲ್ಲ ಕಾಮೆಂಟ್ ಮಾಡಿದರೆ ಅವರ ಮೇಲೆ ಕಣ್ಣಿಟ್ಟಿದಿಯ ಪ್ರಶ್ನೆ ಮಾಡಿರುವುದಕ್ಕೆ ಉತ್ತರ ಕೊಡಲು ಆಗದೆ […]

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading