ಶಿವಮೊಗ್ಗ | ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಖಡಕ್ ಸಂದೇಶ

ಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ ಮಿಷನ್ ಹೊಂದಿರುವ ಎಎಸ್ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್ https://echallan.parivahan.gov.in/index/accused-challan ಮೂಲಕ ದಂಡದ ವಿವರ […]

Continue Reading

ಶಿವಮೊಗ್ಗ | ಟ್ರಾಫಿಕ್ ಪೊಲೀಸರ ಫೇಸ್ಬುಕ್ ವಿಡಿಯೋಗೆ ಹಿಗ್ಗಾಮುಗ್ಗ ಜಾಡಿಸಿದ ವಾಹನ ಸವಾರರು

https://www.facebook.com/share/r/1GKTLsgPNb/ ಹಾಗೂ ಈ ಒಂದು ವಿಡಿಯೋ ಗೆ 1.5K ಜನ ವಿಡಿಯೋ ವೀಕ್ಷಿಸಿದ್ದಾರೆ. 87 ಜನ ಈ ವಿಡಿಯೋ ಶೇರ್ ಮಾಡಿದ್ದಾರೆ. ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಕೂಡ ನಿಮಗೆ ಪೊಲೀಸ್ ಇಲಾಖೆಯಲ್ಲಿ ಜ್ಞಾನ ಕಡಿಮೆ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಒಟ್ಟಾರೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಏನೋ ಮಾಡಲು ಹೋಗಿ ಏನು ಮಾಡಿದೇವು ನಾವು ಎಂಬ ಪೆಚಾಟದಲ್ಲಿ ಸಿಕ್ಕುಹಾಕಿಕೊಂಡು. ಯಾರೆಲ್ಲ ಕಾಮೆಂಟ್ ಮಾಡಿದರೆ ಅವರ ಮೇಲೆ ಕಣ್ಣಿಟ್ಟಿದಿಯ ಪ್ರಶ್ನೆ ಮಾಡಿರುವುದಕ್ಕೆ ಉತ್ತರ ಕೊಡಲು ಆಗದೆ […]

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading