ಶಿವಮೊಗ್ಗ | ಕಾಂಗ್ರೆಸ್​ ಎಂದರೆ ಕಲೆಕ್ಷನ್,​ ಕರಪ್ಷನ್,​ ಕಮಿಷನ್​ ; ಡಾ. ಧನಂಜಯ್ ಸರ್ಜಿ ತೀವ್ರ ಆಕ್ರೋಶ..!

ಮಾತನಾಡಿದ ಶಾಸಕ ಎಸ್​ ಎನ್​ ಚೆನ್ನಬಸಪ್ಪ, ಕಾಂಗ್ರೆಸ್‌ನ ದಾಖಲಾತಿ ರಾಜಕಾರಣವನ್ನು ಪ್ರಶ್ನಿಸಿದರು. ಹಿಂದೆ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಎಂದು ಆರೋಪ ಮಾಡಿದಾಗ ಇವರು ಯಾವ ದಾಖಲೆ ನೀಡಿದ್ದರು? ಈಶ್ವರಪ್ಪನವರ ವಿರುದ್ಧ ಆರೋಪ ಮಾಡಿದಾಗ ಅವರು ರಾಜೀನಾಮೆ ನೀಡಿದರಲ್ಲಾ, ಆಗ ಇವರು ಸಾಕ್ಷಿ ಕೇಳಿದ್ದರಾ? ಈಗ ನಮ್ಮ ಸರದಿ ಬಂದಾಗ ಇವರಿಗೆ ದಾಖಲಾತಿ ನೆನಪಾಗುತ್ತಿದೆಯೇ? ಎಂದು ಪ್ರಶ್ನಿಸಿದರು. ಗಾಂಧೀಜಿಯವರ ತತ್ವಗಳನ್ನು ಕಾಂಗ್ರೆಸ್ ದಿನನಿತ್ಯ ಕಗ್ಗೊಲೆ ಮಾಡುತ್ತಿದೆ ಎಂದು ದೂರಿದರು. ಗಾಂಧೀಜಿಯವರು ಅಂದೇ ಕಾಂಗ್ರೆಸ್ ಅನ್ನು ವಿಸರ್ಜಿಸಿ […]

Continue Reading

ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿದ ವಿ.ಪ ಶಾಸಕ ಡಾ. ಧನಂಜಯ ಸರ್ಜಿ

ಸಿಬ್ಬಂದಿಗಳ ಕೊರತೆಯಿಂದಾಗಿ ಅರಣ್ಯ ರಕ್ಷಣೆಯ ಕಾರ್ಯಕ್ಕೆ ಹಿನ್ನಡೆಯಾಗುತ್ತಿದ್ದು, ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ ಖಾಲಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಉಪಕ್ರಮಗಳೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಶೂನ್ಯವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

Continue Reading