ರಾಜ್ಯದ ಜನರ ಆರೋಗ್ಯದ ಜತೆಗೆ ಸರ್ಕಾರ ಚೆಲ್ಲಾಟ : ಡಾ.ಧನಂಜಯ ಸರ್ಜಿ ಆರೋಪ
ಔಷಧಗಳನ್ನು ಪೂರೈಸಬೇಕಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸಂಪೂರ್ಣವಾಗಿ ಹಳಿ ತಪ್ಪಿದೆ. ನಾಳೆಯಿಂದ ಎಲ್ಲಾ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ ಈ ರೀತಿ ಜನರ ಆರೋಗ್ಯದ ಜತೆಗೆ ಸರ್ಕಾರ ಆಟವಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು. ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 14 ಕೋಟಿ ಓ.ಪಿ.ಡಿ ಮತ್ತು ಐ.ಪಿ.ಡಿ ರೋಗಿಗಳ ತಪಾಸಣೆ ಆಗಿದೆ, 2024-25ರಲ್ಲಿ 15 ಕೋಟಿ ರೋಗಿಗಳ ತಪಾಸಣೆ ಆಗಿದೆ , 2025-26 ರಲ್ಲಿ 15 ರಿಂದ 16 ಕೋಟಿ ಅಂದಾಜಿಸಲಾಗಿದೆ, ಹಿಂದಿನ ವರ್ಷ ಮತ್ತು […]
Continue Reading

