ಬೆಂಗಳೂರು | 94ನೇ ವಸಂತಕ್ಕೆ ಕಾಲಿಟ್ಟ ದೇವೇಗೌಡರು ; ಮಾಜಿ ಪ್ರಧಾನಿಯವರಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ
ಭೇಟಿಯ ಸಂದರ್ಭದಲ್ಲಿ ಪಕ್ಷದ ಸಂಘಟನೆ, ಮುಂದಿನ ರಾಜಕೀಯ ಕಾರ್ಯಕ್ರಮಗಳು ಹಾಗೂ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನಗರ ಅಧ್ಯಕ್ಷರಾದ ದೀಪಕ್ ಸಿಂಗ್ , ಪ್ರಮುಖ ಮುಖಂಡರಾದ ಗೋಪಿನಾಥ್ ಮೊದಲಿಯರ್ , ರಘು ಹಾಗೂ ಸಂಸದ Dr. C. N. ಮಂಜುನಾಥ್ ಉಪಸ್ಥಿತರಿದ್ದರು. ದೇವೇಗೌಡರ ದೀರ್ಘ ರಾಜಕೀಯ ಅನುಭವ, ರೈತರ ಪರ ಹೋರಾಟ ಮತ್ತು ಸರಳ ವ್ಯಕ್ತಿತ್ವವನ್ನು ಈ ಸಂದರ್ಭದಲ್ಲಿ ಹಲವು ನಾಯಕರು […]
Continue Reading