ಶಿವಮೊಗ್ಗ | ರಾಷ್ಟ್ರೀಯ ಸೇವಾ ಯೋಜನೆ ಸಮಾಜ ಸೇವೆಯ ಮೂಲಕ ವ್ಯಕ್ತಿತ್ವ ರೂಪಿಸುತ್ತದೆ : ಡಾ. ರಂಗನಾಥ ರಾವ್ ಎಚ್ ಕರಾಡ್

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾದ ಮಂಜುನಾಥ ಟಿ ಮತ್ತು ಶ್ರೀಮತಿ ಜಯಶೀಲಾ ರವರು ಶಾಲೆಯ ಮುಖ್ಯೋಪಧ್ಯಾಯರಾದ ಹೇಮಾಂಜನಿರವರು ಹಾಗೂ ಎನ್ ಎಸ್.ಎಸ್ ಘಟಕ 1 ಮತ್ತು 2ರ ಅಧಿಕಾರಿಗಳಾದ ಉಮಾಶಂಕರ್ ಮತ್ತು ಡಾ ವರದರಾಜ್ ಹಾಗೂ ಸಹ ಶಿಬಿರಾಧಿಕಾರಿಗಳಾದ ಡಾ. ಬಸವಣ್ಯಪ್ಪ ಎಂ. ಮಹೇಂದ್ರ ಜಿ. ಹಾಗೂ ಅಧ್ಯಾಪಕರುಗಳಾದ ಡಾ. ಉಮಾಪತಿ ಡಾ. ಜಗದೀಶ್ ಬಿದರಕೊಪ್ಪ, ಅರುಣ್ ಕುಮಾರ್ ಆರ್.ಬಿ., ಡಾ. ಸೈಯದಾ ರಿಹಾನಾ ಬಾನುರವರು ಉಪಸ್ಥಿತಿರಿದ್ದರು.

Continue Reading