ಶಿವಮೊಗ್ಗ | ಶಾಸಕರ ವಿರುದ್ಧ ಡಿಎಸ್ಸೆಸ್ ತಮಟೆ ಚಳವಳಿಯ ಪ್ರತಿಭಟನೆ
ಶಿರುಪತಿ ಗ್ರಾಮದ ಸರ್ವೆ ನಂಬರ್ 11ರಲ್ಲಿ ಒಟ್ಟು 10 ದಲಿತ ಕುಟುಂಬಗಳಿಗೆ ಸರ್ಕಾರವು 18 ಎಕರೆ 10 ಗುಂಟೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಿದ್ದರೂ ಸಹ, ಕಳೆದ 43 ವರ್ಷಗಳಿಂದ ಬಲಾಡ್ಯರು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಬಿಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆಕ್ರೋಶವಾಗಿತ್ತು. ಜಮೀನಿನ ದಾಖಲೆಗಳನ್ನು ಪಕ್ಕಾ ಪೋಡಿ ಮಾಡಲು ಭೂ ಮಾಪನಾ ಇಲಾಖೆಯು ನೋಟಿಸ್ ಜಾರಿ ಮಾಡಿದ್ದರೂ, ಶಾಸಕರ ಸೂಚನೆಯ ಮೇರೆಗೆ ಸರ್ವೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡುವವರ […]
Continue Reading

