ಇಂಧನ ಬಳಕೆ ಕಡಿಮೆಗೆ ಪ್ರಧಾನಿ ಸಲಹೆ : ಡಿಸಿಎಂ ಡಿಕೆಶಿ ತಿರುಗೇಟು

ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು ಎಂದು ತಿರುಗೇಟು ನೀಡಿದರು. ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, “ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ […]

Continue Reading