ಶಿವಮೊಗ್ಗ | ಡಿ.ಕೆ. ಶಿವಕುಮಾರ್ ಪ್ರಮಾಣವಚನ ; ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪನವರ ನೇತೃತ್ವದಲ್ಲಿ, ಹೈಯಗ್ರಿವ ಪ್ರಸಾದ ವಿನಿಯೋಗ, ಸಂಭ್ರಮಾಚಾರಣೆ

ಪ್ರತಿಯೊಂದು ಸಮಾಜಕ್ಕೂ, ಧರ್ಮಕ್ಕೂ, ಸಮನಂತರವಾಗಿ.. ಕೆಲಸ ಮಾಡುವ ಮೂಲಕ ರಾಜ್ಯದ ಆದರ್ಶ ಮುಖ್ಯಮಂತ್ರಿಯಾಗಿ ಇನ್ನು 12 ವರ್ಷಗಳ ಕಾಲ ರಾಜ್ಯ ಸರ್ಕಾರ ಸೇವೆ ಮಾಡಲಿ ಮುಖ್ಯಮಂತ್ರಿ ಆಗಿದ್ದು ಭಗವಂತನಲ್ಲಿ ಪ್ರಾರ್ಥಿಸುತ್ತಾ. ಈಗಿರುವ ಪಂಚ ಗ್ಯಾರಂಟಿಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಇವರ ಅವಧಿಯಲ್ಲಿ ಮಳೆ ಬೆಳೆ ಪ್ರಕೃತಿಯಲ್ಲಿ ಉತ್ತಮ ವಾತಾವರಣ ನಿರ್ಮಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಹೆಚ್ಚಿಸಿ ಯೋಗೇಶ್. ರಾಜ್ಯ ಹಿಂದುಳಿದ ವರ್ಗಗಳ ಮುಖಂಡ ಬಿಎಮ್ […]

Continue Reading

ಶಿವಮೊಗ್ಗ | ಡಿ.ಕೆ.ಶಿವಕುಮಾರ್ ಪ್ರಮಾಣವಚನ ; ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಬೃಹತ್ ಎಲ್ಇಡಿ ವ್ಯವಸ್ಥೆ : ಎಚ್. ಸಿ. ಯೋಗೇಶ್

ಈ ಕಾರ್ಯಕ್ರಮದ ನೇತೃತ್ವವನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್. ಸಿ. ಯೋಗೇಶ್ ರವರು ವಹಿಸಿದ್ದು ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷರವರು ಕಾರ್ಯಕರ್ತರು ವಾರ್ಡ್ ಅಧ್ಯಕ್ಷರುಗಳ ಜೊತೆಯಾಗಿ ಸಿದ್ಧತೆ ನಡೆಸಿದ್ದು. ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಾರ್ವಜನಿಕರು ಸನ್ಮಾನ್ಯ ಡಿಕೆ ಶಿವಕುಮಾರ್ ರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ […]

Continue Reading

ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ನಿರ್ಧಾರ ಘೋಷಣೆ..!

ಬ್ರೇಕ್​ಫಾಸ್ಟ್​ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು. ಸಚಿವರ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದರು. ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆದ ಸಭೆಯ […]

Continue Reading

ಸಚಿವ ಸುಧಾಕರ್ ಪುತ್ರ ಬೇಸರ..!

22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Continue Reading

ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ LPG ಸಿಲಿಂಡರ್ ದರ ಏರಿಕೆಯ ಉಡುಗೊರೆ : ಡಿಕೆಶಿ ವ್ಯಂಗ್ಯ

ಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Continue Reading

ಮೈಸೂರು | ಅಬಕಾರಿ ಸಚಿವ ರಾಜೀನಾಮೆ ಮತ್ತು ಸಿಎಂ ನೈತಿಕ ಹೊಣೆಗೆ ಆಗ್ರಹಿಸಿದ ಬಿವೈವಿ..!

ಮಾತಿಗೆ ಮುನ್ನ ಸಿಎಂ ಡಿಸಿಎಂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡ್ತಾರೆ, ದಾವೋಸ್ ನಲ್ಲಿ ಬಂಡವಾಳ ಶಾಹಿಗಳ ಸಭೆ ನಡೆಯುತ್ತಿದೆ, ಎಲ್ಲಾ ರಾಜ್ಯದ ಸಿಎಂ ಗಳು ಹೋಗಿದ್ದಾರೆ.ರಾಜ್ಯಕ್ಕೆ ಬಂಡವಾಳ ಹೂಡುವಂತೆ ಕೇಳಿದ್ದಾರೆ, ಆದ್ರೆ ನಮ್ಮ ರಾಜ್ಯದ ಸಿಎಂ ಡಿಸಿಎಂ ಇಬ್ಬರು ಹೋಗಿಲ್ಲವೆಂದರು.ರಾಜ್ಯದ ಹಿತಾಸಕ್ತಿ ಮರೆತಿದ್ದಾರೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ಕಿಡಿಕಾರಿದರು. ಮನರೆಗಾ ಬಗ್ಗೆ ಚರ್ಚಿಸೋದು ಏನಿದೆ ಬದನೆಕಾಯಿ,ಇದು ಸಿಎಂ ಸಿದ್ದರಾಮಯ್ಯ ಚದುರಂಗ ಆಟ ಆಡೋಕೆ ಹೋಗಿರೋದು,ಅದಕ್ಕಾಗಿ ಡಿಸಿಎಂ ಕೂಡ ದಾವೋಸ್ ಗೆ ಹೋಗಿಲ್ಲ,ಗಾಂಧಿಜಿ […]

Continue Reading

ಮೈಸೂರು | ರಾಜ್ಯದಲ್ಲಿ ಆಡಳಿತ ಸತ್ತಿದೆ : ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಇನ್ನೂ ಎರಡೂವರೆ ವರ್ಷ ಈ ಸತ್ತ ಆಡಳಿತ ಸಹಿಸಿಕೊಳ್ಳಲೇ ಬೇಕು.ಈ ಸರಕಾರ ಏನು ಬೀಳುವುದಿಲ್ಲ.ಕುರ್ಚಿಯಲ್ಲಿ ಕೂರುವವರು ಬದಲಾಗಬಹುದು ಅಷ್ಟೆ ಎಂದಿದ್ದಾರೆ.

Continue Reading

ಮಂಗಳೂರು | ಮನ್ರೇಗಾ ಉಳಿಸಿ ; ಜ. 26ರಿಂದ ಕಾಂಗ್ರೆಸ್ ಪಾದಯಾತ್ರೆ : ಡಿಸಿಎಂ ಡಿಕೆಶಿ ಹೇಳಿಕೆ

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ಪಾದಯಾತ್ರೆಗಳನ್ನು ನಡೆಸಲಾಗುವುದು. ಪ್ರತಿ ಪಾದಯಾತ್ರೆಯು ಐದರಿಂದ 10 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಪಂಚಾಯತ್ ಸದಸ್ಯರು ಹಾಗೂ ಕಾರ್ಮಿಕರನ್ನು ಒಳಗೊಂಡಿರುತ್ತದೆ ಎಂದರು.“ಈಗ, ಅವರು ಯೋಜನೆಯನ್ನು ಈ ಸಂಪೂರ್ಣ ಕೊಲ್ಲಲು ಬಯಸಿದ್ದಾರೆ. ಆದ್ದರಿಂದ ನಾವು ಎಲ್ಲಾ ಪಾಲುದಾರರನ್ನು ಪ್ರೋತ್ಸಾಹಿಸಲು ಬಯಸುತ್ತೇವೆ. ನಾವು ಅವರನ್ನು ಕರೆಯುತ್ತೇವೆ, ಅವರಿಗೆ ಮಾಹಿತಿ ನೀಡುತ್ತೇವೆ. ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ನಾವು ಒತ್ತಾಯಿಸುತ್ತೇವೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading