ಶಿವಮೊಗ್ಗ | 8-1೦ ದಿನದಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಪರಿಹಾರ ಸಾಧ್ಯತೆ ; ವಿದಾಯದ ಸ್ನೇಹಕೂಟದಲ್ಲಿ ಡಿಸಿ ಗುರುದತ್ತ ಹೆಗಡೆ ಹೇಳಿಕೆ

ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ಸುಮಾರು 8೦೦ ದೇವಾಲಯಗಳಿದ್ದು 3೦೦ ದೇವಾಲಯಗಳ ಸರ್ವೆಕಾರ್ಯ ಪೂರ್ಣ ಗೊಳಿಸಿ, ಉಸ್ತುವಾರಿ ಸಮಿತಿ ರಚಿಸಲಾಗಿದೆ. ಶರಾವತಿ ಸಂತ್ರಸ್ಥರ ಬಗ್ಗೆ ೯,೧೩೬ ಎಕರೆ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಮಾಡಲಾಗಿದೆ. ಸುಮಾರು 2೦೦೦ ಅರ್ಜಿಗಳು ಬಂದಿದ್ದು, ಶರಾವತಿ ಸಂತ್ರಸ್ಥರ ಪಟ್ಟಿಯಿಂದ ಕೈಬಿಡಲಾಗಿದೆ ಎನ್ನಲಾಗಿದ್ದ 8೦೦ ಜನ ಸಂತ್ರಸ್ಥರು ಅರ್ಜಿ ಸಲ್ಲಿಸಿದ್ದು, ಅವರ ಅಹವಾ ಲುಗಳನ್ನು ಕೂಡ ಪಡೆದು ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 36,೦೦೦ ಎಕರೆ ಹಸಿರು […]

Continue Reading