ಶಿವಮೊಗ್ಗ | KSRTC ಡಿಸಿ ನವೀನ್ ದರ್ಪಕ್ಕೆ ಬ್ರೇಕ್ ಹಾಕುವರೇ ನೂತನ ಜಿಲ್ಲಾಧಿಕಾರಿ ಹಾಗೂ ಎಸ್ಪಿ!
ನಗರದಲ್ಲಿ ಟ್ರಾಫಿಕ್ ಪೊಲೀಸ್ ಇಲಾಖೆ ತಮ್ಮ ಕರ್ತವ್ಯ ಮಾಡುವ ಮೂಲಕ ನಗರದ ಗಾಂಧಿ ಬಜಾರ್ ನಲ್ಲಿ ಸಹ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿ ಬದಿ ವ್ಯಾಪಾರಸ್ಥರು ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡಬಾರದು ಎಂಬ ಬೋರ್ಡ್ ಕೂಡ ಹಾಕಿದ್ದಾರೆ. ಟ್ರಾಫಿಕ್ ಪೊಲೀಸ್ ಇಲಾಖೆ ನಗರದಲ್ಲಿ ಸಾಕಷ್ಟು ಬದಲಾವಣೆ ಹಾಗೂ ತಮ್ಮ ವ್ಯಾಪ್ತಿಯ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ವಿಷಯಕ್ಕೆ ಸಂಬಂಧಿಸಿದಂತೆ ನೂತನವಾಗಿ ಬಂದಿರುವ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ನಮ್ಮ ಮಾಧ್ಯಮ ಮುಖೇಣ ನಿಮ್ಮ ಗಮನಕ್ಕೆ ತಿಳಿಯ […]
Continue Reading

