ಶಿವಮೊಗ್ಗ | ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ; ಸರ್ಕಾರದಿಂದ ಪರಿಹಾರ ಘೋಷಣೆ

ಇದಕ್ಕೂ ಮಧ್ಯೆ, ಮೃತ ಸಂಕೇತ್ ಕುಟುಂಬಕ್ಕೆ ಸರ್ಕಾರದಿಂದ ₹15 ಲಕ್ಷ ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಮತ್ತು ಶಿಕ್ಷಣ ಇಲಾಖೆಯಿಂದ ₹5 ಲಕ್ಷ ನೀಡಲಾಗುತ್ತದೆ ಎಂದು ಸರ್ಕಾರದ ಪರವಾಗಿ ಪ್ರಭುಲಿಂಗ ಕವಳಿಕಟ್ಟೆ ತಿಳಿಸಿದ್ದಾರೆ. ಗಾಯಗೊಂಡಿರುವ ಗಿರೀಶ್ ಅವರಿಗೆ ಸಹ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪ್ರದೇಶದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ […]

Continue Reading