ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ

ಮತ್ತೊಂದೆಡೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳು ಭಾರೀ ಪ್ರಮಾಣದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿರುವಾಗ, ಕರ್ನಾಟಕದಲ್ಲಿ ಆಡಳಿತಾತ್ಮಕ ವಿಳಂಬ, ಹೆಚ್ಚುತ್ತಿರುವ ತೆರಿಗೆಗಳು ಹಾಗೂ ಅನಿಶ್ಚಿತ ನೀತಿಗಳ ಪರಿಣಾಮವಾಗಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಸ್ಪಷ್ಟವಾಗಿದೆ. ವಿದ್ಯುತ್ ದರ ಹಾಗೂ ಭೂಮಿಯ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆಗಳು ಇತರ ರಾಜ್ಯಗಳತ್ತ ಮುಖ ಮಾಡುತ್ತಿರುವುದು ರಾಜ್ಯದ ಆರ್ಥಿಕತೆಗೆ ಹಿನ್ನಡೆಯಾಗಿದೆ.ಅತ್ಯಂತ ಮುಖ್ಯವಾಗಿ, *ರಾಜ್ಯದ ಯುವಕರು ಇಂದು ಉದ್ಯೋಗಕ್ಕಾಗಿ ಆತಂಕದಲ್ಲಿದ್ದಾರೆ. ಬಜೆಟ್‌ನಲ್ಲಿ ಉದ್ಯೋಗದ ಬಗ್ಗೆ ಹಲವಾರು […]

Continue Reading