ಮಹಾರಾಜ ಟ್ರೋಫಿ KSCA ಟಿ20 ಚಾಂಪಿಯನ್ ಶಿವಮೊಗ್ಗ ಯೋಧಾಸ್ ಗೆ ಅಭಿನಂದನೆ : ಡಿ.ಎಸ್. ಅರುಣ್

ತಂಡದ ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ಫ್ರಾಂಚೈಸಿ ಆಡಳಿತ ಮಂಡಳಿ ಹಾಗೂ ಶಿವಮೊಗ್ಗ KSCA ತಂಡದ ಎಲ್ಲ ಪದಾಧಿಕಾರಿಗಳ ಶ್ರಮವನ್ನು ಶ್ಲಾಘಿಸಿದ ಅವರು, ಈ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.

Continue Reading